ಪತ್ರಕರ್ತ ರ ಸಂಘಕ್ಕೆ ವಿಶ್ವನಾಥ ಅದ್ಯಕ್ಷ
Vishwanath is the president of the Journalists' Association
ಲೋಕದರ್ಶನ ವರದಿ
ಹೂವಿನಹಡಗಲಿ 18: ತಾಲ್ಲೂಕು ಕಾರ್ಯ ನಿರತ ಪತ್ರಕರ್ತ ರ ಸಂಘಕ್ಕೆ ನೂತನವಾಗಿ ವಿಶ್ವನಾಥ ಹಳ್ಳಿಗುಡಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದ ಪತ್ರಿಕಾ ಭವನದಲ್ಲಿ ಬುಧವಾರ ಸರ್ವ ಸದಸ್ಯರ ಸಭೆಯಲ್ಲಿ ಅದ್ಯಕ್ಷರಾಗಿ ವಿಶ್ವನಾಥ, ಉಪಾಧ್ಯಕ್ಷ ರಾಗಿ ಮುದೇಗೌಡ್ರ ಅಶೋಕ, ಪ್ರಧಾನ ಕಾರ್ಯದರ್ಶಿ ಯಾಗಿ ಪಿ.ವೀರಣ್ಣ, ಖಜಾಂಚಿಯಾಗಿ ಕೆ.ಸೋಮಶೇಖರ್, ಸಹ ಕಾರ್ಯದರ್ಶಿ ಹೆಚ್.ಚಂದ್ರ್ಪ, ಸದಸ್ಯರಾಗಿ ಎಂ.ಪಿ.ಎಂ.ಶಿವಪ್ರಕಾಶ್, ಎಂ.ನಿಂಗಪ್ಪ, ಎಸ್.ಅಶ್ವಥ್ ನಾರಾಯಣ, ಎಸ್.ನಿಂಗರಾಜ, ಕೆ.ಅಯ್ಯನಗೌಡ, ಕೆ.ಚಂದ್ರ್ಪ, ಎಸ್.ಎಂ.ಬಸವರಾಜ್, ಮಧುಸೂದನ್, ಎಲ್.ಅಕ್ಬರ್ ಆಯ್ಕೆ ಯಾದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 