ಉತ್ಸವ್ ರಾಕ್ ಗಾರ್ಡನ್ಗೆ ಡಿ.ವಿ.ಎಸ್ ಭೇಟಿ
ಶಿಗ್ಗಾವಿ15 : ತಾಲೂಕಿನ ಗೊಟಗೋಡಿ ಉತ್ಸವ್ ರಾಕ್ ಗಾರ್ಡನಗೆ ಆಕಸ್ಮಿಕ ಭೇಟಿ ನೀಡಿದ ಕೇಂದ್ರ ಸಚಿವರು ಹಾಗೂ ಕರ್ನಾಟಕ ಸರಕಾರದ ಮಾಜಿ ಮುಖ್ಯ ಮಂತ್ರಿಗಳಾದ ಡಿ ವಿ ಸದಾನಂದಗೌಡ ಅವರನ್ನು ತಾಲೂಕಾ ಭಾ.ಜ.ಪ ಅದ್ಯಕ್ಷ ಶಿವಾನಂದ ಮ್ಯಾಗೇರಿ ನೇತೃತ್ವದಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಚಿತ್ರದುರ್ಗ ಸಂಸದ ನಾರಾಯಣ ಸ್ವಾಮಿ, ಮಾಯಕೊಂಡ ಶಾಸಕ ಲಿಂಗಣ್ಣ, ಬ್ಯಾಡಗಿ ಶಾಸಕ ವೀರುಪಾಕ್ಷಪ್ಪ ಬಳ್ಳಾರಿ, ಮಾಜಿ ಜಿಪಂ ಸದಸ್ಯ ಪರಮೇಶಪ್ಪ ಮೇಗಳಮನಿ, ಉತ್ಸವ್ ರಾಕ್ ಗಾರ್ಡನ್ ರೂವಾರಿ ಇ ಬಿ ಸೊಲಬಕ್ಕನವರ, ದೇವಣ್ಣ ಚಾಕಲಬ್ಬಿ, ಎಪಿಎಂಸಿ ನಾಮನಿದರ್ೇಶಿತ ಸದಸ್ಯ ಯಲ್ಲಪ್ಪ ಬಗಾಡೆ, ಮುಖಂಡರಾದ ಶಿವಾನಂದ ಸೊಬರದ, ಫಕ್ಕೀರಗೌಡ ಭರಮಗೌಡ್ರ, ರೇವಣಸಿದ್ದಪ್ಪ ಸೊರಟೂರ, ವಿರುಪಾಕ್ಷಗೌಡ ಪಾಟೀಲ ಸೇರಿದಂತೆ ಭಾಜಪದ ನೂರಾರು ಕಾರ್ಯಕರ್ತರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 