ಯೋಗ ಉತ್ಸವ ಸ್ಥಳಕ್ಕೆ ವಚನಾನಂದ ಸ್ವಾಮೀಜಿ ಭೇಟಿ
ಲೋಕದರ್ಶನ ವರದಿ
ಅಥಣಿ 01: ಪೂರ್ವಭಾವಿ ಯೋಜನೆಯಂತೆ ಇಂದು ದಿ. 1 ಡಿಸೆಂಬರದಿಂದ 6 ರವರೆಗೆ ನಡೆಯಲಿರುವ ಯೋಗ ಶಿಬಿರ ಸ್ಥಳಕ್ಕೆ ಶ್ವಾಸಗುರು ವಚನಾನಂದ ಸ್ವಾಮೀಗಳು ಭೇಟ್ಟಿನೀಡಿ ಪರಿಶೀಲನೆ ಮಾಡಿದರು.
ದಿ.30ರಂದು ಸಾಯಂಕಾಲ ಇಲ್ಲಿಯ ಭೋಜರಾಜ ಕ್ರೀಡಾಂಗಣಕ್ಕೆ ಭೇಟಿ ನೀಡಿದಾಗ, ಧ್ವನಿವರ್ಧಕ ಹಾಗೂ ಶಿಬಿರಾಥರ್ಿಗಳು ಕುಳಿತುಕೊಳ್ಳುವ ಸ್ಥಳದ ಬಗ್ಗೆ ಸಂಘಟಕರಿಗೆ ಮಾರ್ಗದರ್ಶನ ನೀಡಿದರು. ಪೂರ್ವಭಾವಿ ಸಿದ್ಧತೆಯ ನಡದ ಬಗ್ಗೆ ಸಮಾಧಾನ ವ್ಯಕ್ತ ಪಡಿಸಿದರು. ಈ ಸಮಯದಲ್ಲಿ ಎಸ್. ಕೆ ಹೊಳೆಪ್ಪನವರ, ಶಿವಪುತ್ರ ಯಾದವಾಡ, ಚಿಕ್ಕಟ್ಟಿ, ಅಪ್ಪಾಸಾಹೇಬ ತಾಂಬಟ, ಶಿವಾನಂದ ಮಾಲಗಾವಿ, ಸಿ. ಎಸ್ ಕೋಟ್ಯಾಳ, ಬಸವರಾಜ ಅಂಬಿ, ಅಶೋಕ ಜಗದೇವ, ಶ್ರೀಶೈಲ ಪಾಟೀಲ, ಅಶೋಕ ಗೌರಗೊಂಡ, ಶಿವಗೌಡ ಜಗದೇವ, ಮಹೇಶ ಪಾಟೀಲ ಹಾಗೂ ವಿಶಾಲಾಕ್ಷಿ ಅಂಬಿ ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 