ಬಸವೇಶ್ವರ ದೇವಸ್ಥಾನಕ್ಕೆ ಶಾಸಕ ಸಿ ಎಸ್ ನಾಡಗೌಡ(ಅಪ್ಪಾಜಿ) ಭೇಟಿ
Visit of MLA CS Nadagowda (Appaji) to Basaveshwara temple
ಮುದ್ದೇಬಿಹಾಳ 19:ತಾಲೂಕಿನ ಕುಂಟೋಜಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಭೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ) ಅವರ ಭಾನುವಾರ ಭೇಟಿ ನೀಡಿ ದರ್ಶನಾಶಿರ್ವಾದ ಪಡೆದು ಜಾತ್ರಾ ಮಹೋತ್ಸವದ ಅಂಗವಾಗಿ ಕೋಪ್ಪಳದಲ್ಲಿ ನಿರ್ಮಿತಗೊಂಡ ನೂತನ ರಥವನ್ನುವನ್ನು ಪರೀಶಿಲಿಸಿದರು.
ಬಸವೇಶ್ವರ ಜಾತ್ರಾ ಮಹೋತ್ಸವ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಳ್ಳಳ್ಳಿ, ಉಪಾಧ್ಯಕ್ಷ ಆನಂದ ಗಸ್ತೆಗಾರ, ಸಂಗನಗೌಡ ಪಾಟೀಲ, ನಾಗಲಿಂಗತ್ಯಾಮಠ, ಮುದುಕಪ್ಪ ಬಾಗೇವಾಡಿ, ಯಲ್ಲಪ್ಪ ಗಸ್ತಿಗಾರ, ಬಿ.ಟಿ ಬಿರಾದಾರ, ಸಂಗಯ್ಯಾ ಮಠ, ಬಿ ಎಸ್ ಹೂಗಾರ, ಮಲ್ಲಿಕಾರ್ಜುನ ಹುಲಬೆಂಚಿ, ಸಿದ್ದು ಕೋಲಕಾರ, ಬಸಲಿಂಗಪ್ಪಗೌಡ ಬಿರಾದಾರ, ಅಶೊಕ ಕಾಟಿ, ಬಸನಗೌಡ ಬಿರಾದಾರ ಸೇರಿದಂತೆ ಹಲವರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 