ಬಸವೇಶ್ವರ ದೇವಸ್ಥಾನಕ್ಕೆ ಶಾಸಕ ಸಿ ಎಸ್ ನಾಡಗೌಡ(ಅಪ್ಪಾಜಿ) ಭೇಟಿ
Visit of MLA CS Nadagowda (Appaji) to Basaveshwara temple
ಮುದ್ದೇಬಿಹಾಳ 19:ತಾಲೂಕಿನ ಕುಂಟೋಜಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಭೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ) ಅವರ ಭಾನುವಾರ ಭೇಟಿ ನೀಡಿ ದರ್ಶನಾಶಿರ್ವಾದ ಪಡೆದು ಜಾತ್ರಾ ಮಹೋತ್ಸವದ ಅಂಗವಾಗಿ ಕೋಪ್ಪಳದಲ್ಲಿ ನಿರ್ಮಿತಗೊಂಡ ನೂತನ ರಥವನ್ನುವನ್ನು ಪರೀಶಿಲಿಸಿದರು.
ಬಸವೇಶ್ವರ ಜಾತ್ರಾ ಮಹೋತ್ಸವ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಳ್ಳಳ್ಳಿ, ಉಪಾಧ್ಯಕ್ಷ ಆನಂದ ಗಸ್ತೆಗಾರ, ಸಂಗನಗೌಡ ಪಾಟೀಲ, ನಾಗಲಿಂಗತ್ಯಾಮಠ, ಮುದುಕಪ್ಪ ಬಾಗೇವಾಡಿ, ಯಲ್ಲಪ್ಪ ಗಸ್ತಿಗಾರ, ಬಿ.ಟಿ ಬಿರಾದಾರ, ಸಂಗಯ್ಯಾ ಮಠ, ಬಿ ಎಸ್ ಹೂಗಾರ, ಮಲ್ಲಿಕಾರ್ಜುನ ಹುಲಬೆಂಚಿ, ಸಿದ್ದು ಕೋಲಕಾರ, ಬಸಲಿಂಗಪ್ಪಗೌಡ ಬಿರಾದಾರ, ಅಶೊಕ ಕಾಟಿ, ಬಸನಗೌಡ ಬಿರಾದಾರ ಸೇರಿದಂತೆ ಹಲವರು ಇದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 