ಬಾಲ ಮಂದಿರಕ್ಕೆ ಜಿಲ್ಲಾಧಿಕಾರಿ ಹಿರೇಮಠ ಭೇಟಿ
ಗದಗ 27: ಬೆಟಗೇರಿ ಶಹರದ ಬಾಲಕಿಯರ ಬಾಲ ಮಂದಿರಕ್ಕೆ ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ದಿ.26 ಅನಿರೀಕ್ಷಿತ ಭೇಟಿ ನೀಡಿದರು. ಬಾಲ ಮಂದಿರದಲ್ಲಿ ಬಾಲಕಿಯರಿಗೆ ಇರುವ ಸೌಲಭ್ಯಗಳ ಹಾಗೂ ಅವರ ವಿದಾಭ್ಯಾಸದ ಕುರಿತು ಜಿಲ್ಲಾಧಿಕಾರಿಗಳು ಪರಿಶೀಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 