ಗಾಯತ್ರಿ ಭವನಕ್ಕೆ ಸತ್ಯಾತ್ಮತೀರ್ಥರ ಭೇಟಿ
ಬೆಳಗಾವಿ: ನಗರದಲ್ಲಿ ಕೋಟ್ಯಾವಧಿ ರೂ. ವೆಚ್ಚದಲ್ಲಿ ನಿಮರ್ಿಸಲಾಗುತ್ತಿರುವ ಗಾಯತ್ರಿ ಭವನಕ್ಕೆ ಉತ್ತರಾಧಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಇಂದು ಭೆಟ್ಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದಲ್ಲಿ ಕಳೆದ ದಿನ ಮುಕ್ತಾಯಗೊಂಡ ಪಾದುಕಾ ಸಮಾರಾಧನೆ ಸಮಾರೋಪಗೊಂಡ ನಂತರ ಇಂದು ಬೆಳಿಗ್ಗೆ ಗಾಯತ್ರಿ ಭವನಕ್ಕೆ ಅವರು ಭೆಟ್ಟಿ ನೀಡಿದರು.
ಈ ಸಂದರ್ಭದಲ್ಲಿ ಬ್ರಾಹ್ಮಣ ಸಮಾಜದ ಅಧ್ಯಕ್ಷ, ನ್ಯಾಯವಾದಿ ಎಸ್.ಎಂ. ಕುಲಕಣರ್ಿ, ಅರವಿಂದ ಹುನಗುಂದ, ಆರ್.ಎಸ್. ಮುತಾಲಿಕ ದೇಸಾಯಿ ಮತ್ತಿತರರು ಗಾಯತ್ರಿ ಭವನದ ನಿಮರ್ಾಣದ ಉದ್ದೇಶದ ಬಗ್ಗೆ ವಿವರಿಸಿದರು. ವಿಕಾಸ ತೇರಣಿಕರ, ಶಿರೀಷ ಕಾಣಿಟಕರ, ಶ್ರೀಮತಿ ವಾಣಿ ಜೋಶಿ, ಮಾಲತೇಶ್ ಕುಲಕಣರ್ಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 