ರಾಯಬಾಗ: ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ
ಲೋಕದರ್ಶನ ವರದಿ
ರಾಯಬಾಗ 19: ತಾಲೂಕಿನ ಚಿಂಚಲಿ ಪಟ್ಟಣದ ಮಸಾಲಜಿ ತೋಟದಲ್ಲಿನ ಮನೆಯ ಸ್ಥಿತಿಗತಿ ವೀಕ್ಷಿಸಲು ಶನಿವಾರ ಪ್ರವಾಹದ ನೀರಿನಲ್ಲಿ ಈಜುತ್ತಾ ಹೋಗಿ ಮರಳಿ ಬರುವಾಗ ನೀರಿನ ಸೆಳೆತಕ್ಕೆ ಸಿಲುಕಿ ಸದಾಶಿವ ಜಗದಾಳೆ ಮೃತಪಟ್ಟಿದ್ದರು. ಆ ಹಿನ್ನೆಲೆಯಲ್ಲಿ ಭಾನುವಾರ ಮೃತರ ಮನೆಗೆ ಶಾಸಕ ಡಿ.ಎಂ.ಐಹೊಳೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಸಕರ್ಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು.
ಪ.ಪಂ ಸದಸ್ಯರಾದ ಅಂಕುಶ ಜಾಧವ, ರಮೇಶ ಹಾರೂಗೇರಿ, ಸಂಜಯ ಮೈಶಾಳೆ, ಮುಖಂಡರಾದ ಮಲ್ಲುಕಮತೆ, ಮಹಾವೀರ ಹಾರೂಗೇರಿ, ವಿಠ್ಠಲ ಘೊಂಗಡಿ, ಅಕ್ಬರ್ಐನಾಪೂರೆ, ಸುಭಾಷಕೋರೆ, ಕುಮಾರ ಮಸಾಲಜಿ, ರವಿ ಪಾಟೀಲ, ಪರಶುರಾಮ ಜಗದಾಳೆ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 