ರಾಯಬಾಗ: ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ
ಲೋಕದರ್ಶನ ವರದಿ
ರಾಯಬಾಗ 19: ತಾಲೂಕಿನ ಚಿಂಚಲಿ ಪಟ್ಟಣದ ಮಸಾಲಜಿ ತೋಟದಲ್ಲಿನ ಮನೆಯ ಸ್ಥಿತಿಗತಿ ವೀಕ್ಷಿಸಲು ಶನಿವಾರ ಪ್ರವಾಹದ ನೀರಿನಲ್ಲಿ ಈಜುತ್ತಾ ಹೋಗಿ ಮರಳಿ ಬರುವಾಗ ನೀರಿನ ಸೆಳೆತಕ್ಕೆ ಸಿಲುಕಿ ಸದಾಶಿವ ಜಗದಾಳೆ ಮೃತಪಟ್ಟಿದ್ದರು. ಆ ಹಿನ್ನೆಲೆಯಲ್ಲಿ ಭಾನುವಾರ ಮೃತರ ಮನೆಗೆ ಶಾಸಕ ಡಿ.ಎಂ.ಐಹೊಳೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಸಕರ್ಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು.
ಪ.ಪಂ ಸದಸ್ಯರಾದ ಅಂಕುಶ ಜಾಧವ, ರಮೇಶ ಹಾರೂಗೇರಿ, ಸಂಜಯ ಮೈಶಾಳೆ, ಮುಖಂಡರಾದ ಮಲ್ಲುಕಮತೆ, ಮಹಾವೀರ ಹಾರೂಗೇರಿ, ವಿಠ್ಠಲ ಘೊಂಗಡಿ, ಅಕ್ಬರ್ಐನಾಪೂರೆ, ಸುಭಾಷಕೋರೆ, ಕುಮಾರ ಮಸಾಲಜಿ, ರವಿ ಪಾಟೀಲ, ಪರಶುರಾಮ ಜಗದಾಳೆ ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 