ಸ್ವಯಂಪ್ರೇರಿತ ರಕ್ತದಾನ ಶಿಬಿರ
Voluntary blood donation camp- Yaragatti
ಯರಗಟ್ಟಿ, 14 : ಸಮೀಪದ ಮುನವಳ್ಳಿ ಪಟ್ಟಣದಲ್ಲಿ ಸೋಮಶೇಖರ ಮಠದ ಪೀಠಾಧಿಪತಿ ಶ್ರೀ ಮುರುಘೇಂದ್ರ ಸ್ವಾಮೀಜಿಯವರ ಜನ್ಮದಿನದ ನಿಮಿತ್ಯ ಸ್ವಯಂಪ್ರೇರಿತ ರಕ್ತದಾನ ಶಿಬಿರ ಜರುಗಿತು. ಶ್ರೀ ಮುರುಘೇಂದ್ರ ಸ್ವಾಮೀಜಿ, ಪುರಸಭೆ ಅಧ್ಯಕ್ಷ ಸಿ. ಬಿ. ಬಾಳಿ, ಉಪಾಧ್ಯಕ್ಷೆ ಕೆ. ಎಚ್. ಹಿರೇಮೇತ್ರಿ, ಪುರಸಭೆ ಮುಖ್ಯಾಧಿಕಾರಿ ಮಹೇಂದ್ರ ತಿಮ್ಮಾಣಿ, ಉಮೇಶ ಬಾಳಿ, ಡಾ. ಆಯ್. ಪಿ. ಗಡಾದ, ಟಿಎಚ್ಒ ಡಾ. ಶ್ರೀಪಾದ ಸಬನೀಸ್, ಡಾ. ನವೀನ ನಿಜಗುಲಿ, ಡಾ. ಎಸ್. ಎಲ್. ದಂಡಗಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಆಯ್. ಆರ್. ಗಂಜಿ, ಶಿವಪುತ್ರ್ಪ ಕೆಳಗಡೆ, ಹನಮಂತ ಶಿಂಗನ್ನವರ ಸೇರಿದಂತೆ ಇತರರು ಇದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 