ಸಂಬರಗಿ: ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ
ಲೋಕದರ್ಶನ ವರದಿ
ಸಂಬರಗಿ 21: ಡಿಸೆಂಬರ 5 ರಂದು ಕಾಗವಾಡ ವಿಧಾನ ಸಭಾ ಉಪ ಚುನಾವಣೆ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಪಿಎಸ್ಐ ಸುಮಾ ಗೋರಗಲ್ ಇವರ ನೇತೃತ್ವದಲ್ಲಿ ಗುರುವಾರ ಸಂಬರಗಿ ಗ್ರಾಮದಲ್ಲಿ ಪಥಸಂಚಲನ ನಡೆಸಿ ಮತದಾನ ಜಾಗೃತಿ ಶಾಂತಿಯುತವಾಗಿ ಮತದಾನ ಮಾಡಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಸಂಬರಗಿ ಗ್ರಾಮ ಪಂಚಾಯತ ಅಧ್ಯಕ್ಷರು ಮಹಾದೇವ ತಾನಗೆ ಮಾತನಾಡಿ ಎಲ್ಲಾರು ಕಡ್ಡಾಯವಾಗಿ ಯುವಕ ಯುವತಿಯರು ಹೆಚಿನ ಪ್ರಮಾಣದಲ್ಲಿ ಮತ ಚಲಾಯಿಸಬೇಕೆಂದು ವಿನಂತಿಸಿದರು.
ಡಿಆರ್ , ಕೆಎಸ್ ಆರ್ ಪಿ , ಪೊಲೀಸ ಪಡೆ ಹಾಗೂ ಶಾಲಾ ಮಕ್ಕಳಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಗೃತಿ ನಡೆಸಿದರು. ಈ ವೇಳೆ ಸಂಬರಗಿ ವಲಯದ ಪೊಲೀಸ ಇಲಾಖೆ ಅಧಿಕಾರಿಗಳು ಬಸವರಾಜ ತಳವಾರ ಪ್ರಧಾನಿ ಪೊಂಡೆ, ಸಂಜು ಕಾಂಬಳೆ, ಆನಂದ ಕೋಳಿ , ಸಿ ಜಿ ಉಮರೆ, ರಾಘವೇಂದ್ರ ಹೊಸಮನಿ , ಧರೆಪ್ಪಾ ಕುಂಬಾರ, ದೆವೇಂದ್ರ ಕೋಳಿ ಸೇರಿದಂತೆ ಅನೇಕ ಗ್ರಾಮದ ಗಣ್ಯರು ಹಾಜರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 