ಪೌರ ಕಾಮಿ ಕರಿಂದ ಕಾಲ್ನಡಿಗೆ ಜಾಥಾ
ಬೆಳಗಾವಿ, 12: ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ಮತ್ತು ಬೆಳಗಾವಿ ಮಹಾನಗರ ಪಾಲಿಕೆಯ ಸಿಬ್ಬಂದಿ ಮತ್ತು ಪೌರ ಕಾಮರ್ಿಕರಿಂದ ಶುಕ್ರವಾರ(ಏ.12) ಮುಂಜಾನೆ 10 ಗಂಟೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿಗಳಾದ ಪರಶುರಾಮ ದುಡಗುಂಟಿ, ಜಿಲ್ಲಾ ಸ್ವೀಪ್ ಐಕಾನ್ ರಾಘವೇಂದ್ರ ಅನ್ವೇಕರ, ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳಾದ ಶಶಿಧರ ನಾಡಗೌಡ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಸ್ಸಾಪೂರ ಗ್ರಾಮದ ಶ್ರೀಮಂತ ಪಾಟೀಲ ಮತ್ತು ಶಿವನಗೌಡ ಪಾಟೀಲ ಅವರು ರಚಿಸಿದ ಮತದಾನ ಜಾಗೃತಿ ಗೀತೆಗಳ ಸಿ.ಡಿ ಬಿಡುಗಡೆಗೊಳಿಸಲಾಯಿತು.
ಕಾಲ್ನಡಿಗೆ ರ್ಯಾಲಿಯು ಸದಾಶಿವನಗರ ವೃತ್ತ, ಡಬಲ್ ರಸ್ತೆ, ಅಜಮ್ನಗರ ರಸ್ತೆ ಮೂಲಕ ಸಂಚರಿಸಿ ಅಜಮ್ನಗರ ಇಂದಿರಾ ಕ್ಯಾಂಟೀನ್ನಲ್ಲಿ ಮುಕ್ತಾಯಗೊಂಡಿತು.
ರ್ಯಾಲಿಯಲ್ಲಿ ತಾಲೂಕ ಯೋಜನಾದಿ ಕಾರಿಗಳಾದ ಪಿ.ಪಿ ದೇಶಪಾಂಡೆ ಮತ್ತು ಸ್ವೀಪ್ ಸಹಾಯಕ ಅಧಿಕಾರಿ ರವಿ ಭಜಂತ್ರಿ ಮತ್ತು ಸ್ವೀಪ್ ತಂಡದ ಸದ್ಯಸರಯ ಉಪಸ್ಥಿತರಿದ್ದರು. ಸದರಿ ರ್ಯಾಲಿಯಲ್ಲಿ ಸುಮಾರು 300 ಜನರು ಭಾಗವಹಿಸಿದ್ದರು
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 