ಶಿಕ್ಷಕಿ ಸುವರ್ಣ ಬಿರಾದಾರ್ಗೆ ಆತ್ಮೀಯ ಬೀಳ್ಕೊಡುಗೆ
Warm farewell to teacher Suvarna Biradar
ಮುಂಡಗೋಡ 5: ತಾಲೂಕಿನ ಸನವಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 10 ವರ್ಷಗಳ ಕಾಲ ಸೇವೆ ಸಲ್ಲಿಸಿ ವರ್ಗಾವಣೆಯಾದ ಶಿಕ್ಷಕಿ ಸುವರ್ಣ ಬಿರಾದಾರ್ ಅವರಿಗೆ ಶನಿವಾರ ಶಾಲೆಯಲ್ಲಿ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಎಸ್ಡಿಎಂಸಿ ಅಧ್ಯಕ್ಷ ರಾಜು ಗುಬ್ಬಕ್ಕನವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಮಧು ಕೇರಿಹೊಲದವರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಕೆ.ಕೆ. ಕರುವಿನಕೊಪ್ಪ, ಸಿಆರ್ಿ ಪ್ರಕಾಶ ಬಾಳಮ್ಮನವರ, ಎಸ್ಡಿಎಂಸಿ ಸದಸ್ಯರಾದ ದಿನೇಶ್ ಕೇರಿಹೊಳದವರ, ಪ್ರಕಾಶ ಕ್ಯಾಮಣಕೇರಿ, ಪರಶುರಾಮ ಶೇರವಾಡ, ಗೌರೀಶ ಪೂಜಾರ, ಕವಿತಾ ಬಾಳಮ್ಮನವರ, ಪ್ರಭಾರ ಮುಖ್ಯ ಶಿಕ್ಷಕ ದೇವೇಂದ್ರ್ಪ ದೊಡ್ಡಗೌಡ್ರ, ಸಹ ಶಿಕ್ಷಕಿಯರಾದ ನೇತ್ರಾವತಿ ಗೌಡ ಹಾಗೂ ಶಕುಂತಲಾ ಬಿಸಗಣ್ಣವರ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಿಕ್ಷಕಿ ಸುವರ್ಣ ಬಿರಾದಾರ್ ಅವರನ್ನು ಸನ್ಮಾನಿಸಿ, ಮುಂದಿನ ಸೇವಾ ಜೀವನಕ್ಕೆ ಶುಭ ಹಾರೈಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 