ಶಿಕ್ಷಕಿ ಸುವರ್ಣ ಬಿರಾದಾರ್ಗೆ ಆತ್ಮೀಯ ಬೀಳ್ಕೊಡುಗೆ
Warm farewell to teacher Suvarna Biradar
ಮುಂಡಗೋಡ 5: ತಾಲೂಕಿನ ಸನವಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 10 ವರ್ಷಗಳ ಕಾಲ ಸೇವೆ ಸಲ್ಲಿಸಿ ವರ್ಗಾವಣೆಯಾದ ಶಿಕ್ಷಕಿ ಸುವರ್ಣ ಬಿರಾದಾರ್ ಅವರಿಗೆ ಶನಿವಾರ ಶಾಲೆಯಲ್ಲಿ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಎಸ್ಡಿಎಂಸಿ ಅಧ್ಯಕ್ಷ ರಾಜು ಗುಬ್ಬಕ್ಕನವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಮಧು ಕೇರಿಹೊಲದವರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಕೆ.ಕೆ. ಕರುವಿನಕೊಪ್ಪ, ಸಿಆರ್ಿ ಪ್ರಕಾಶ ಬಾಳಮ್ಮನವರ, ಎಸ್ಡಿಎಂಸಿ ಸದಸ್ಯರಾದ ದಿನೇಶ್ ಕೇರಿಹೊಳದವರ, ಪ್ರಕಾಶ ಕ್ಯಾಮಣಕೇರಿ, ಪರಶುರಾಮ ಶೇರವಾಡ, ಗೌರೀಶ ಪೂಜಾರ, ಕವಿತಾ ಬಾಳಮ್ಮನವರ, ಪ್ರಭಾರ ಮುಖ್ಯ ಶಿಕ್ಷಕ ದೇವೇಂದ್ರ್ಪ ದೊಡ್ಡಗೌಡ್ರ, ಸಹ ಶಿಕ್ಷಕಿಯರಾದ ನೇತ್ರಾವತಿ ಗೌಡ ಹಾಗೂ ಶಕುಂತಲಾ ಬಿಸಗಣ್ಣವರ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಿಕ್ಷಕಿ ಸುವರ್ಣ ಬಿರಾದಾರ್ ಅವರನ್ನು ಸನ್ಮಾನಿಸಿ, ಮುಂದಿನ ಸೇವಾ ಜೀವನಕ್ಕೆ ಶುಭ ಹಾರೈಸಲಾಯಿತು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 