ತಾ.ಪಂ, ಜಿ.ಪಂ ಸದಸ್ಯರಿಗೆ ಜಲಶಕ್ತಿ ಅಭಿಯಾನ ಕಾರ್ಯಾಗಾರ
ಗದಗ 22: ಗದಗ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬರ ಪರಿಸ್ಥಿತಿ ಎದುರಿಸುತ್ತಿರುವ ಗದಗ ಜಿಲ್ಲೆಯ ಗದಗ ಹಾಗೂ ರೋಣ ತಾಲೂಕುಗಳನ್ನು ಜಲಶಕ್ತಿ ಅಭಿಯಾನದಡಿ ಕೇಂದ್ರ ಸಕರ್ಾರ ಗುರುತಿಸಿದ್ದು, ಈ ಕುರಿತು ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಸದಸ್ಯರುಗಳಿಗೆ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಕಾಯರ್ಾಗಾರ ಜರುಗಿತು. ಗದಗ ತಾಲೂಕು ಪಂಚಾಯತ ಅಧ್ಯಕ್ಷ ಮೋಹನ ದುರ್ಗಣ್ಣವರ, ಜಿ.ಪಂ. ಸದಸ್ಯ ವಾಸಣ್ಣ ಕುರಡಗಿ, ಲಲಿತಾ. ಹುಣಸಿಕಟ್ಟಿ ಜಿಲ್ಲಾ ಪಂಚಾಯತ ಯೋಜನಾ ನಿದರ್ೇಶಕ ಟಿ.ದಿನೇಶ, ಗದಗ ತಾಲೂಕು ಪಂಚಾಯತ ಸಹಾಯಕ ನಿದರ್ೇಶಕ ಮೌನೇಶ ಬಡಿಗೇರ ಹಾಗೂ ಇತತರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 