ಇಂದು ನೀರು ಪೂರೈಕೆಯಲ್ಲಿ ವ್ಯತ್ಯಯ
Water supply disruption today
ಲೋಕದರ್ಶನ ವರದಿ
ಹುಬ್ಬಳ್ಳಿ ಮೇ.22: ದುಮ್ಮವಾಡದಿಂದ ಕಣವಿಹೊನ್ನಾಪೂರ ಮಾರ್ಗ ಮಧ್ಯೆ ಬರುವ 762 ಎಂ.ಎಂ. ವ್ಯಾಸದ ಕಚ್ಚಾ ನೀರಿನ ಕೊಳವೆ ಮಾರ್ಗ ಹಾಗೂ ಅಮ್ಮಿನಭಾವಿಯಿಂದ ರಾಯಾಪೂರ ಮಾರ್ಗ ಮಧ್ಯೆ ಬರುವ ಕವಲಗೇರಿ ಗ್ರಾಮದ ಹತ್ತಿರ ಇರುವ 1219 ಎಂ.ಎಂ. ವ್ಯಾಸದ ಕೊಳವೆ ಮಾರ್ಗದಲ್ಲಿ ಸೋರಿಕೆ ಕಂಡು ಬಂದಿರುವುದರಿಂದ ಮೇ 23ರಂದು ತುರ್ತಾಗಿ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಯೋಜಿಸಲಾಗಿರುವುದರಿಂದ ನವನಗರ ಹಾಗೂ ಹುಬ್ಬಳ್ಳಿ ನಗರದ ಎಲ್ಲ ವಾರ್ಡಗಳಲ್ಲಿ ಕಡಿಮೆ ಒತ್ತಡದ ನೀರು ಸರಬರಾಜು ಆಗುವ ಸಾಧ್ಯತೆಯಿದೆ. ಸಾರ್ವಜನಿಕರು ಸಹಕರಿಸುವಂತೆ ಕೆಯುಐಡಿಎಫ್ಸಿ ಯೋಜನಾ ಅನುಷ್ಠಾನ ಘಟಕದ ಕುಸ್ಸೆಂಪ್ ಯೋಜನೆಯ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 