ಶ್ರಮಬಿಂದು ಸಾಗರಕ್ಕೆ ಎರಡ್ಮೂರು ದಿನಗಳಲ್ಲಿ ನೀರು: ಶಾಸಕ ನ್ಯಾಮಗೌಡ
Water to Shramabindu Sagar in two to three days: MLA Nyamagowda
ಜಮಖಂಡಿ 08: ತಾಲೂಕಿನ ಹಿಪ್ಪರಗಿ ಬ್ಯಾರೇಜ್ನಿಂದ ಶ್ರಮಬಿಂದು ಸಾಗರಕ್ಕೆ ಎರಡ್ಮೂರು ದಿನಗಳಲ್ಲಿ ಅರ್ಧ ಟಿಎಂಸಿ ನೀರು ಹರಿಸಲಿದ್ದಾರೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಾಪೂರ ಬ್ಯಾರೇಜ್ನಿಂದ ಹಿಪ್ಪರಗಿ ಬ್ಯಾರೇಜ್ಗೆ ಸುಮಾರು 1500 ಕ್ಯೂಸೆಕ್ನಷ್ಟು ನೀರು ಹರಿದು ಬರುತ್ತಿದೆ, ಹಿಪ್ಪರಗಿ ಬ್ಯಾರೇಜ್ನಲ್ಲಿ 4 ಟಿಎಂಸಿಕ್ಕಿಂತ ಅಧಿಕ ನೀರಿದೆ ಈ ಬಗ್ಗೆ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮಾಹಿತಿ ನೀಡಿದ್ದೆನೆ, ಬ್ಯಾರೇಜ್ನಲ್ಲಿನ ಅರ್ದ ಟಿಎಂಸಿಯಷ್ಟು ನೀರು ಹರಿಸುವಂತೆ ಮನವಿ ಮಾಡಿಕೊಂಡಿದ್ದೆನೆ ಎಂದು ತಿಳಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 