ಶ್ರಮಬಿಂದು ಸಾಗರಕ್ಕೆ ಎರಡ್ಮೂರು ದಿನಗಳಲ್ಲಿ ನೀರು: ಶಾಸಕ ನ್ಯಾಮಗೌಡ
Water to Shramabindu Sagar in two to three days: MLA Nyamagowda
ಜಮಖಂಡಿ 08: ತಾಲೂಕಿನ ಹಿಪ್ಪರಗಿ ಬ್ಯಾರೇಜ್ನಿಂದ ಶ್ರಮಬಿಂದು ಸಾಗರಕ್ಕೆ ಎರಡ್ಮೂರು ದಿನಗಳಲ್ಲಿ ಅರ್ಧ ಟಿಎಂಸಿ ನೀರು ಹರಿಸಲಿದ್ದಾರೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಾಪೂರ ಬ್ಯಾರೇಜ್ನಿಂದ ಹಿಪ್ಪರಗಿ ಬ್ಯಾರೇಜ್ಗೆ ಸುಮಾರು 1500 ಕ್ಯೂಸೆಕ್ನಷ್ಟು ನೀರು ಹರಿದು ಬರುತ್ತಿದೆ, ಹಿಪ್ಪರಗಿ ಬ್ಯಾರೇಜ್ನಲ್ಲಿ 4 ಟಿಎಂಸಿಕ್ಕಿಂತ ಅಧಿಕ ನೀರಿದೆ ಈ ಬಗ್ಗೆ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮಾಹಿತಿ ನೀಡಿದ್ದೆನೆ, ಬ್ಯಾರೇಜ್ನಲ್ಲಿನ ಅರ್ದ ಟಿಎಂಸಿಯಷ್ಟು ನೀರು ಹರಿಸುವಂತೆ ಮನವಿ ಮಾಡಿಕೊಂಡಿದ್ದೆನೆ ಎಂದು ತಿಳಿಸಿದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 