ಶಾಲೆಗಳಿಗೆ ವಿದ್ಯಾರ್ಥಿಗಳಿಗೆ ಪುಷ್ಪ ನೀಡಿ ಸ್ವಾಗತ
Welcome students to schools with flowers
ಲೋಕದರ್ಶನ ವರದಿ
ಆಲಮೇಲ 02 : ಶಾಲೆಗಳು ಪ್ರಥಮ ಬಾರಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಸಂಬ್ರಮದಿಂದ ಬರಮಾಡಿಕೊಂಡು ಪುಷ್ಪ ನೀಡಿ ಸ್ವಾಗತಿಸಿ ಶಿಕ್ಷಕರು ಹರ್ಷ ವ್ಯಕ್ತಪಡಿಸಿದರು. ಪಟ್ಟಣದ ಪ್ರತಿಷ್ಟ ಬಾಲ ಬಾರತಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಥಮ ಬಾರಿಗೆ ಪೋಷಕರ ಸಭೆ ಜರಗಿತು. ಶಾಲೆಯ ಆವರಣದಲ್ಲಿ ತಳಿರತೊರಣಗಳಿಂದ ಕಂಗೊಳಿಸುತ್ತಿತು. ವಿದ್ಯಾರ್ಥಿಗಳ ಹೂಸ ಬಟ್ಟಿಗಳು ತೊಟ್ಟು ಉತ್ಸಾಹದಿಂದ ನಗು ನಗುತಿದ್ದು ಸಂಬ್ರಮಿಸಿದರು. ಶಾಲೆಯ ಆಡಳಿತ ಮಂಡಳಿ ಪೋಷಕರು ವಿದ್ಯಾರ್ಥಿಗಳಿಗೆ ಪೆನ್ನು ನೊಟುಬುಕ್ಕ ಬ್ಯಾಗಳು ಉಚಿತವಾಗಿ ಎಲ್ಲಾ ಮಕ್ಕಳಿಗೆ ವಿತರಿಸಿ ಕಲಿಕೆಗೆ ಶುಭ ಕೊರಿದರು ಶಿಕ್ಷಕವೃಂದ ಪೊಷಕರು ವಿದ್ಯಾರ್ಥಿಗಳು ಇದ್ದರು. ಮುಖ್ಯಗುರುಗಳು ಲಕ್ಷ್ಮಿಕಾಂತ ಕಿರನಹಳ್ಳಿ ಸ್ವಾಗತಿಸಿ ಪರಿಚಯಸಿ ಕಲಿಕೆಯ ಬಗ್ಗೆ ಮಕ್ಕಳಲ್ಲಿ ಜಾಗ್ರತ ಮೂಡಿಸಿ ಉತ್ತಮ ಭವಿಷ್ಯ ನಿರ್ಮಾಣವಗಲಿ ಎಂದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 