ಪ್ರತಿಭಟನೆಯ ಸ್ವಾಗತ: ವಿದ್ಯಾರ್ಥಿ ಸಂಘಟನೆ ಎಚ್ಚರಿಕೆ
ಗುವಾಹತಿ, ಜ 8 ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ಪುನರುಚ್ಚರಿಸಿರುವ ನಾರ್ತ್ ಈಸ್ಟ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎನ್ಇಎಸ್ಓ), ಪ್ರಧಾನಿ ನರೇಂದ್ರ ಮೋದಿ ಈ ಭಾಗಕ್ಕೆ ಬಂದರೆ ಅವರಿಗೆ ಪ್ರತಿಭಟನೆ ಸ್ವಾಗತ ನೀಡುವುದಾಗಿ ಹೇಳಿಕೊಂಡಿದೆ. ನೆಸೊ ಸಂಘಟನೆಯಲ್ಲಿ ಸೇರಿರುವ ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್ ಆಫ್ ಅಸ್ಸಾಂ (ಆಸು) ಮುಖಂಡ ಸಮುಜ್ಜಲ್ ಭಟ್ಟಾಚಾರ್ಯ ಈ ಕುರಿತು ಹೇಳಿಕೆ ನೀಡಿ,ನಾವು ಇದೇ 10 ರಿಂದ ಆರಂಭವಾಗುವ ಪರೀಕ್ಷೆಗಳಿಗೆ ಹಾಗೂ ಖೇಲೋ ಇಂಡಿಯಾ ಯುವ ಕ್ರೀಡಾಕೂಟಕ್ಕೆ ಅಡ್ಡಿಪಡಿಸುವುದಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಅಸ್ಸಾಂಗೆ ಭೇಟಿ ನೀಡಿದರೆ,ಮಾತ್ರ ಅಹಿಂಸಾತ್ಮಕ ಪ್ರತಿಭಟನೆ ಮಾಡುತ್ತೇವೆ ಶಾಂತಿಯುತ ಗಾಂಧೀಜಿ ಮಾದರಿಯ ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದಾರೆ . ಸಿಎಎ ಧರ್ಮ ಧರಿತವಾಗಿದ್ದು, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು ಧರ್ಮ, ಜಾತಿ ಆಧಾರದಲ್ಲಿ ತಾರತಮ್ಯ ಸಹಿಸಲು ಆಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 