ಸಿಎಎ ವಿರುದ್ಧ ನಿರ್ಣಯ ಮಂಡಿಸಿದ ನಾಲ್ಕನೇ ರಾಜ್ಯವಾಗಲಿರುವ ಪಶ್ಚಿಮ ಬಂಗಾಳ
ನವದೆಹಲಿ, ಜ 27 : ಇತರ ಕಾಂಗ್ರೆಸ್ ಆಡಳಿತ ಮತ್ತು ಎಡಪಕ್ಷಗಳ ಆಡಳಿತವಿರುವ ರಾಜ್ಯಗಳ ಹಾದಿಯಲ್ಲೇ ಸಾಗಿರುವ ಪಶ್ಚಿಮ ಬಂಗಾಳ ಸರ್ಕಾರ, ಸೋಮವಾರ ನಡೆದ ವಿಶೇಷ ವಿಧಾನಸಭಾ ಅಧಿವೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿರ್ಣಯ ಮಂಡಿಸಲಿದೆ.
ಇದರಿಂದ ಪಶ್ಚಿಮ ಬಂಗಾಳ, ಕೇರಳ, ಪಂಜಾಬ್ ಮತ್ತು ರಾಜಸ್ತಾನದ ನಂತರ ಸಿಎಎ ವಿರುದ್ಧ ನಿರ್ಣಯ ಮಂಡಿಸಲಿರುವ ನಾಲ್ಕನೇ ರಾಜ್ಯವಾಗಲಿದೆ.
ಸೋಮವಾರ ಸಿಎಎ ವಿರುದ್ಧ ಅಧಿಕೃತ ನಿರ್ಣಯ ಮಂಡಿಸಲಾಗುವುದು. ಎಲ್ಲಾ ಪಕ್ಷಗಳು ಅವಿರೋಧವಾಗಿ ಇದಕ್ಕೆ ಬೆಂಬಲ ಸೂಚಿಸುತ್ತವೆ ಎಂದು ನಂಬಿದ್ದೇವೆ ಎಂದು ಬಂಗಾಳ ಸಂಸದೀಯ ವ್ಯವಹಾರಗಳ ಸಚಿವ ಪಾರ್ಥ ಚಟರ್ಜಿ ಜ. 21ರಂದು ಮಾಹಿತಿ ನೀಡಿದ್ದರು.
ಈ ನಿರ್ಣಯವನ್ನು ಬೆಂಬಲಿಸಿರುವ ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಎಡಪಕ್ಷಗಳು, ವಿಳಂಬವಾದರೂ ಉತ್ತಮ ನಿರ್ಧಾರ ಎಂದಿವೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 