ಖ್ಯಾತ ಕ್ರಿಕೆಟಿಗ ವಿವಿಎಸ್ ಉಡುಪಿ ಶಾಲಾ ಶಿಕ್ಷಕನಿಗೆ ಸಲಾಂ ಅಂದಿದ್ದು ಯಾಕೆ?
ಹೈದರಾಬಾದ್: ಉಡುಪಿ ಜಿಲ್ಲೆಯ ಸಕರ್ಾರಿ ಶಾಲೆಯ ಶಿಕ್ಷಕರೊಬ್ಬರ ಕೆಲಸಕ್ಕೆ ಫಿದಾ ಆಗಿರುವ ಭಾರತದ ಖ್ಯಾತ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರು ತಮ್ಮ ಟ್ವೀಟರ್ ನಲ್ಲಿ ಶಿಕ್ಷಕರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಉಡುಪಿ ಜಿಲ್ಲೆಯ ಬಾರಾಳಿ ಗ್ರಾಮದ ಸಕರ್ಾರಿ ಶಾಲೆಯ ಶಿಕ್ಷಕರಾಗಿರುವ ರಾಜರಾಂ ಅವರು ವಿವಿಎಸ್ ಲಕ್ಷ್ಮಣ್ ಅವರು ಮೆಚ್ಚುಗೆಗೆ ಪಾತ್ರರಾದವರು. ಶಾಲೆಯಲ್ಲಿ ವಿಜ್ಞಾನ ಮತ್ತು ಗಣಿತ ಪಠ್ಯವನ್ನು ಬೋಧಿಸುವ ಇವರು ಶಾಲಾ ವಾಹನದ ಚಾಲಕನಾಗಿಯೂ ಕೆಲಸ ಮಾಡುತ್ತಿದ್ದಾರೆ.
ರಾಜಾರಾಂ ಅವರು ಶಾಲೆಯಿಂದ ಸುಮಾರು ಆರು ಕಿ.ಮೀ ಆಸುಪಾಸಿನ ಮಕ್ಕಳನ್ನು ಪ್ರತಿನಿತ್ಯ ಕರೆತರುವ ಹಾಗೂ ವಾಪಸ್ ಮನೆಗಳಿಗೆ ಬಿಟ್ಟು ಬರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ರಾಜಾರಾಂ ಅವರು ಈ ಕಾರ್ಯವನ್ನು ಮೆಚ್ಚಿ ವಿವಿಎಸ್ ಲಕ್ಷ್ಮಣ್ ಅವರು ತಮ್ಮ ಟ್ವೀಟರ್ ನಲ್ಲಿ ಇದನ್ನು
ಹಂಚಿಕೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 