ಮೂವರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ
Woman commits suicide with three children
ರಾಯಬಾಗ 05: ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬುಧವಾರ ನಸುಕಿನ ಜಾವ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ವರದಿಯಾಗಿದೆ.
ತಾಲೂಕಿನ ಚಿಂಚಲಿ ಪಟ್ಟಣದ ಶಾರದಾ ಅಶೋಕ ಢಾಲೆ(32), ಅಮೃತಾ ಢಾಲೆ(14), ಅನೂಷಾ ಢಾಲೆ(10), ಆದರ್ಶ ಢಾಲೆ(8) ಮೃತಪಟ್ಟ ದುರ್ದೈವಿಗಳು. ಶಾರದಾ ಇತಳ ಗಂಡ ಅಶೋಕ ಢಾಲೆ(45) ಇತನು ನಿತ್ಯ ಕುಡಿದು ಬಂದು ಕಿರುಕುಳದಿಂದ ಬೇಸತ್ತ ಶಾರದಾ ಇವಳು ತನ್ನ ಮೂವರು ಮಕ್ಕಳೊಂದಿಗೆ ಬುಧವಾರ ನಸುಕಿನ ಜಾವ ಚಿಂಚಲಿ ಸಮೀಪದ ಕೃಷ್ಣಾ ನದಿಗೆ ಹಾರಿದ್ದಾಳೆ.
ಘಟನಾ ಸ್ಥಳಕ್ಕೆ ಕುಡಚಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 