ಮೂವರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ
Woman commits suicide with three children
ರಾಯಬಾಗ 05: ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬುಧವಾರ ನಸುಕಿನ ಜಾವ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ವರದಿಯಾಗಿದೆ.
ತಾಲೂಕಿನ ಚಿಂಚಲಿ ಪಟ್ಟಣದ ಶಾರದಾ ಅಶೋಕ ಢಾಲೆ(32), ಅಮೃತಾ ಢಾಲೆ(14), ಅನೂಷಾ ಢಾಲೆ(10), ಆದರ್ಶ ಢಾಲೆ(8) ಮೃತಪಟ್ಟ ದುರ್ದೈವಿಗಳು. ಶಾರದಾ ಇತಳ ಗಂಡ ಅಶೋಕ ಢಾಲೆ(45) ಇತನು ನಿತ್ಯ ಕುಡಿದು ಬಂದು ಕಿರುಕುಳದಿಂದ ಬೇಸತ್ತ ಶಾರದಾ ಇವಳು ತನ್ನ ಮೂವರು ಮಕ್ಕಳೊಂದಿಗೆ ಬುಧವಾರ ನಸುಕಿನ ಜಾವ ಚಿಂಚಲಿ ಸಮೀಪದ ಕೃಷ್ಣಾ ನದಿಗೆ ಹಾರಿದ್ದಾಳೆ.
ಘಟನಾ ಸ್ಥಳಕ್ಕೆ ಕುಡಚಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 