ಧರ್ಮಸ್ಥಳ ಗ್ರಾಮಾಭಿವೃದ್ಧಿಯಿಂದ ಮಹಿಳಾ ವಿಚಾರಗೋಷ್ಠಿ ಸಮಾವೇಶ
Women's seminar conference by Dharmasthala Village Development
ಯರಗಟ್ಟಿ 29: ಪಟ್ಟಣದ ಮಹಾಂತ ದುರದುಂಡೇಶ್ವರ ಶ್ರೀಮಠದ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಯರಗಟ್ಟಿ ತಾಲೂಕಾ ಮಟ್ಟದ ಮಹಿಳಾ ವಿಚಾರಗೋಷ್ಠಿ ಮತ್ತು ಸಮಾವೇಶ ಕಾರ್ಯಕ್ರಮ ಜರುಗಿತ್ತು.
ಮಾಜಿ ಜಿ. ಪಂ. ಸದಸ್ಯರ ಅಜೀತಕುಮಾರ ದೇಸಾಯಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈ ವೇಳೆಯಲ್ಲಿ ಕ್ಷೇ.ಧ.ಗ್ರಾ.ಯೋ.ಬಿ.ಸಿ ಜಿಲ್ಲಾ ನಿರ್ದೇಶಕರಾದ ಆರ್ಮ. ಲವಕುಮಾರ, ಕ್ಷೇತ್ರ ಯೋಜನಾಧಿಕಾರಿ ಸತೀಶ ಡಿ, ಸಂಪ್ಮೂಲ ವ್ಯಕ್ತಿಯಾದ ಆಶಾ ಪರೀಟ, ಲಕ್ಷ್ಮೀ ಕಳ್ಳಿಗುದ್ದಿ, ಮೇಲ್ವಿಚಾರಕಿ ಪ್ರೇಮಲತಾ, ಸಮನ್ವಯಧಿಕಾರಿ ನಿಶಾ, ದೀಪಾ ಜಕಾತಿ, ಜೈತುನಬಬಿ ರಾಜೇಬಾಯಿ, ಶಿವಾನಂದ ಬಳಿಗಾರ ಸೇರಿದಂತೆ ಹಲವರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 