ಧರ್ಮಸ್ಥಳ ಗ್ರಾಮಾಭಿವೃದ್ಧಿಯಿಂದ ಮಹಿಳಾ ವಿಚಾರಗೋಷ್ಠಿ ಸಮಾವೇಶ
Women's seminar conference by Dharmasthala Village Development
ಯರಗಟ್ಟಿ 29: ಪಟ್ಟಣದ ಮಹಾಂತ ದುರದುಂಡೇಶ್ವರ ಶ್ರೀಮಠದ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಯರಗಟ್ಟಿ ತಾಲೂಕಾ ಮಟ್ಟದ ಮಹಿಳಾ ವಿಚಾರಗೋಷ್ಠಿ ಮತ್ತು ಸಮಾವೇಶ ಕಾರ್ಯಕ್ರಮ ಜರುಗಿತ್ತು.
ಮಾಜಿ ಜಿ. ಪಂ. ಸದಸ್ಯರ ಅಜೀತಕುಮಾರ ದೇಸಾಯಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈ ವೇಳೆಯಲ್ಲಿ ಕ್ಷೇ.ಧ.ಗ್ರಾ.ಯೋ.ಬಿ.ಸಿ ಜಿಲ್ಲಾ ನಿರ್ದೇಶಕರಾದ ಆರ್ಮ. ಲವಕುಮಾರ, ಕ್ಷೇತ್ರ ಯೋಜನಾಧಿಕಾರಿ ಸತೀಶ ಡಿ, ಸಂಪ್ಮೂಲ ವ್ಯಕ್ತಿಯಾದ ಆಶಾ ಪರೀಟ, ಲಕ್ಷ್ಮೀ ಕಳ್ಳಿಗುದ್ದಿ, ಮೇಲ್ವಿಚಾರಕಿ ಪ್ರೇಮಲತಾ, ಸಮನ್ವಯಧಿಕಾರಿ ನಿಶಾ, ದೀಪಾ ಜಕಾತಿ, ಜೈತುನಬಬಿ ರಾಜೇಬಾಯಿ, ಶಿವಾನಂದ ಬಳಿಗಾರ ಸೇರಿದಂತೆ ಹಲವರು ಇದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 