ಮಹಿಳೆಯರು ಸ್ವಾವಲಂಬಿ ಜೀವನ ನಡೆಸಿ: ಎಂ.ಪಿ.ವೀಣಾ
Women should lead a self-reliant life: M.P. Veena
ಹೂವಿನಹಡಗಲಿ 11 : ಮಹಿಳೆಯರು ಕೌಶಲ್ಯತರಬೇತಿ ಶಿಬಿರಗಳಲ್ಲಿ ಹೆಚ್ಚಾಗಿ ತೊಡಗಿಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕಾಭಿವೃದ್ಧಿ ಹೊಂದಲು ಮುಂದಾಗಬೇಕು ಎಂ.ಪಿ.ವೀಣಾ ಮಹಾಂತೇಶ ಸಲಹೆ ನೀಡಿದರು. ಪಟ್ಟಣದರಂಗಭಾರತಿರಂಗಮಂದಿರದಲ್ಲಿ ಶುಕ್ರವಾರ ಮಾಜಿ ಉಪ ಮುಖ್ಯಮಂತ್ರಿ ದಿ.ಎಂ.ಪಿ.ಪ್ರಕಾಶ್ರವರ 85ನೇ ಹುಟ್ಟು ಹಬ್ಬದ ನಿಮಿತ್ತಉಚಿತ ಟ್ಯೆಲರಿಂಗ್ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ನೀಡಿ ಮಾತನಾಡಿದರು.
ಸರ್ಕಾರದ ಯೋಜನೆಗಳ ಜತೆಗೆ ಸಂಘ-ಸಂಸ್ಥೆಗಳು ನೀಡುವತರಬೇತಿ ಶಿಬಿರದಲ್ಲಿ ಮಹಿಳೆಯರು ಸಕ್ರೀಯವಾಗಿ ಭಾಗವಹಿಸಿ ಉತ್ತಮತರಬೇತಿ ಪಡೆದು ಸ್ವಾವಲಂಬಿ ಜೀವನ ಸಾಗಿಸಲು ಮುಂದಾಗಬೇಕುಎಂದರು. ಎಂ.ಪಿ.ಪ್ರಕಾಶ್ ಪ್ರತಿಷ್ಠಾನ ಶಾಂತಮೂರ್ತಿ ಬಿ.ಕುಲಕರ್ಣಿ ಮಾತನಾಡಿ ಎಂ.ಪಿ.ಪ್ರಕಾಶರವರು ಹಂಪಿ ಉತ್ಸವ ಮೂಲಕ ಸಾಂಸ್ಕೃತಿಕರಾಜಕಾರಣಿಯಾಗಿರಾಜ್ಯದಲ್ಲಿಕಲಾವಿದರನ್ನು ಗುರುತಿಸಿ ಪ್ರೋತ್ಸಾಹ ನೀಡುತ್ತಿದ್ದರು.ಹೂವಿನಹಡಗಲಿ ನೀರಾವರಿ. ಶಿಕ್ಷಣ.ಆರೋಗ್ಯ ಕಡೆಗೆ ಹೆಚ್ಚು ಒತ್ತು ನೀಡಿದರುಎಂದರು.ಉಪನ್ಯಾಸ ಕ ಎಂ.ಪಿ.ಎಂ.ಶಿವಪ್ರಕಾಶ್ ರಂಗಗೀತೆ ಹಾಡಿದರು.ಸಂತೋಷಜ್ಯೆನ್.ಮಂಜುನಾಥ ಪಾಟೀಲ.ಮಲ್ಲಿಕಾರ್ಜುನಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 