ಕಾರ್ಮಿಕರ ದುರ್ಮರಣ : ಯುವ ನಾಯಕ ರಾಹುಲ್ ಗಾಂಧಿ ಆಘಾತ
ನವದೆಹಲಿ, ಮೇ 8, ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಗೂಡ್ಸ್ ರೈಲು ಹರಿದು 17 ಕಾರ್ಮಿಕರು ಸಾವನ್ನಪ್ಪಿರುವ ಘಟನೆಯ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ .ಕಾರ್ಮಿಕರು ಸಹೋದರರು ಗೂಡ್ಸ್ ರೈಲಿನಡಿ ಸಿಲುಕಿ ಸಾವನ್ನಪ್ಪಿರುವ ಸುದ್ದಿ ಕೇಳಿ ನಿಜಕ್ಕೂ ಆಘಾತವಾಗಿದೆಎಂದು ಅವರು ಟ್ವೀಟ್ ಮಾಡಿದ್ದಾರೆ . ರಾಷ್ಟ್ರನಿರ್ಮಾಣಕಾರರಾಗಿರುವ ವಲಸೆ ಕಾರ್ಮಿಕರು ಹಾಗೂ ದಿನಗೂಲಿ ಕಾರ್ಮಿಕರನ್ನು ದೇಶದಾದ್ಯಂತ ನಡೆಸಿಕೊಳ್ಳುತ್ತಿರುವ ರೀತಿಗೆ ನಾವು ನಾಚಿಕೆಪಡಬೇಕಾಗಿದೆ. ಮೃತ ಕಾರ್ಮಿಕರ ಕುಟುಂಬಗಳಿಗೆ ಸಾಂತ್ವಾನ ಹೇಳಿರುವ ಅವರು, ದುರಂತದಲ್ಲಿ ಗಾಯಗೊಂಡವರು ಆದಷ್ಟು ಬೇಗನೆ ಚೇತರಿಸಿಕೊಳ್ಳಲಿ ಎಂದೂ ರಾಹುಲ್ ಟ್ವೀಟ್ ಮೂಲಕ ಹಾರೈಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 