ಕಾರ್ಮಿಕರ ದುರ್ಮರಣ : ಯುವ ನಾಯಕ ರಾಹುಲ್ ಗಾಂಧಿ ಆಘಾತ
ನವದೆಹಲಿ, ಮೇ 8, ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಗೂಡ್ಸ್ ರೈಲು ಹರಿದು 17 ಕಾರ್ಮಿಕರು ಸಾವನ್ನಪ್ಪಿರುವ ಘಟನೆಯ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ .ಕಾರ್ಮಿಕರು ಸಹೋದರರು ಗೂಡ್ಸ್ ರೈಲಿನಡಿ ಸಿಲುಕಿ ಸಾವನ್ನಪ್ಪಿರುವ ಸುದ್ದಿ ಕೇಳಿ ನಿಜಕ್ಕೂ ಆಘಾತವಾಗಿದೆಎಂದು ಅವರು ಟ್ವೀಟ್ ಮಾಡಿದ್ದಾರೆ . ರಾಷ್ಟ್ರನಿರ್ಮಾಣಕಾರರಾಗಿರುವ ವಲಸೆ ಕಾರ್ಮಿಕರು ಹಾಗೂ ದಿನಗೂಲಿ ಕಾರ್ಮಿಕರನ್ನು ದೇಶದಾದ್ಯಂತ ನಡೆಸಿಕೊಳ್ಳುತ್ತಿರುವ ರೀತಿಗೆ ನಾವು ನಾಚಿಕೆಪಡಬೇಕಾಗಿದೆ. ಮೃತ ಕಾರ್ಮಿಕರ ಕುಟುಂಬಗಳಿಗೆ ಸಾಂತ್ವಾನ ಹೇಳಿರುವ ಅವರು, ದುರಂತದಲ್ಲಿ ಗಾಯಗೊಂಡವರು ಆದಷ್ಟು ಬೇಗನೆ ಚೇತರಿಸಿಕೊಳ್ಳಲಿ ಎಂದೂ ರಾಹುಲ್ ಟ್ವೀಟ್ ಮೂಲಕ ಹಾರೈಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 