ವಿವಿಧ ಬೇಡಿಕೆ ಈಡೇರಿಸುವಂತೆ ಕಾರ್ಮಿಕರ ಪ್ರತಿಭಟನೆ
ಲೋಕದರ್ಶನ ವರದಿ
ರಾಣೇಬೆನ್ನೂರು18: ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ, ಸರಕಾರದ ಸೌಲಭ್ಯಗಳನ್ನು ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕನರ್ಾಟಕ ರಾಜ್ಯ ಕಟ್ಟಡ ಮತ್ತು ಇತರೆ ಕಾಮರ್ಿಕರ ಸೇವಾ ಸಂಘದ ಪದಾಧಿಕಾರಿಗಳು ಸ್ಥಳೀಯ ಕಾಮರ್ಿಕ ಇಲಾಖೆಯ ಎದುರು ಪ್ರತಿಭಟಿಸಿ ಮನವಿ ಸಲ್ಲಿಸಿದರು.
ರೇಣುಕಾ ಲಮಾಣಿ, ರವಿ ಲಮಾಣಿ, ಜೆಬಿವುಲ್ಲಾ ಬಿಲ್ಲಳ್ಳಿ, ಗೀತಾ ಸುರೇಶ, ಮಲ್ಲಿಕಾಜರ್ುನ ಕೊಪ್ಪದ, ಗೀತಾ ಚವ್ಹಾಣ, ವಿಜಯಲಕ್ಷ್ಮೀ, ನೇತ್ರಾವತಿ, ರೀಯಾಜ, ಜಯಪ್ಪ, ರಾಜು ಬಾಕರ್ಿ, ಪರಶು ಬಸೇನಾಯ್ಕರ, ನಾಗರಡ್ಡಿ ಗುಡ್ಡರಡ್ಡಿ, ಮಂಜುನಾಥ ಈರಣ್ಣನವರ, ಕರಿಯಪ್ಪ ಮಾಳಗಿ ಸೇರಿದಂತೆ ಮತ್ತಿತರರು ಇದ್ದರು
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 