ವಿವಿಧ ಬೇಡಿಕೆ ಈಡೇರಿಸುವಂತೆ ಕಾರ್ಮಿಕರ ಪ್ರತಿಭಟನೆ
ಲೋಕದರ್ಶನ ವರದಿ
ರಾಣೇಬೆನ್ನೂರು18: ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ, ಸರಕಾರದ ಸೌಲಭ್ಯಗಳನ್ನು ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕನರ್ಾಟಕ ರಾಜ್ಯ ಕಟ್ಟಡ ಮತ್ತು ಇತರೆ ಕಾಮರ್ಿಕರ ಸೇವಾ ಸಂಘದ ಪದಾಧಿಕಾರಿಗಳು ಸ್ಥಳೀಯ ಕಾಮರ್ಿಕ ಇಲಾಖೆಯ ಎದುರು ಪ್ರತಿಭಟಿಸಿ ಮನವಿ ಸಲ್ಲಿಸಿದರು.
ರೇಣುಕಾ ಲಮಾಣಿ, ರವಿ ಲಮಾಣಿ, ಜೆಬಿವುಲ್ಲಾ ಬಿಲ್ಲಳ್ಳಿ, ಗೀತಾ ಸುರೇಶ, ಮಲ್ಲಿಕಾಜರ್ುನ ಕೊಪ್ಪದ, ಗೀತಾ ಚವ್ಹಾಣ, ವಿಜಯಲಕ್ಷ್ಮೀ, ನೇತ್ರಾವತಿ, ರೀಯಾಜ, ಜಯಪ್ಪ, ರಾಜು ಬಾಕರ್ಿ, ಪರಶು ಬಸೇನಾಯ್ಕರ, ನಾಗರಡ್ಡಿ ಗುಡ್ಡರಡ್ಡಿ, ಮಂಜುನಾಥ ಈರಣ್ಣನವರ, ಕರಿಯಪ್ಪ ಮಾಳಗಿ ಸೇರಿದಂತೆ ಮತ್ತಿತರರು ಇದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 