ಹೂಡಿಕೆ ಮಾರುಕಟ್ಟೆಯಲ್ಲಿ ವೃತ್ತಿ ಆಯ್ಕೆಗಳು ಕುರಿತು ಕಾರ್ಯಗಾರ
ಲೋಕದರ್ಶನವರದಿ
ಮಹಾಲಿಂಗಪುರ: ಷೇರು ಮಾರುಕಟ್ಟೆ, ಅಲ್ಲಿರುವ ವ್ಯವಸ್ಥೆ, ಸಂಪನ್ಮೂಲ ಹಾಗೂ ಅಲ್ಲಿರುವ ವೃತ್ತಿ ಅವಕಾಶಗಳ ಕುರಿತು ವಿಜಯಪುರದ .ಬಿ.ಎಲ್.ಡಿ.ಇ.ಎ ಎ ಎಸ್ ಪಿ ವಾಣಿಜ್ಯ ಕಾಲೇಜಿನ ಉಪನ್ಯಾಸಕ ಹಾಗೂ ಬಿ.ಬಿ.ಎ ಸಂಯೋಜಕ ಡಾ.ಸಂಜಯ ಹನಗಂಡಿ ಹೇಳಿದರು.
ಸ್ಥಳೀಯ ಕೆ ಎಲ್ ಇ ಸಂಸ್ಥೆಯ ಎಸ್.ಸಿ.ಪಿ. ಕಲಾ, ವಿಜ್ಞಾನ ಹಾಗೂ ಡಿ.ಡಿ.ಎಸ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಎಂ.ಕಾಮ್ ವಿಭಾಗದ ವತಿಯಿಂದ ಹಮ್ಮಿಕೊಂಡ "ಹೂಡಿಕೆ ಮಾರುಕಟ್ಟೆಯಲ್ಲಿ ವೃತ್ತಿ ಆಯ್ಕೆಗಳು" ಕುರಿತು ಒಂದು ದಿನದ ರಾಜ್ಯಮಟ್ಟದ ಕಾಯರ್ಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ವಾಣಿಜ್ಯ ವಿಭಾಗದ ವಿದ್ಯಾಥರ್ಿಗಳು ಹೆಚ್ಚಾಗಿ ಸ್ವಯಂ ಉದ್ಯೋಗವನ್ನು ಪ್ರಾರಂಭಿಸುವ ಮೂಲಕ ಹೆಚ್ಚಿನ ಲಾಭಾಂಶವನ್ನು ಪಡೆಯಬೇಕು. ಕಡಿಮೆ ಬಂಡವಾಳದಲ್ಲಿಯೇ ಅಧಿಕ ಲಾಭಾಂಶವನ್ನು ಪಡೆದುಕೊಳ್ಳುವ ಬುದ್ಧಿವಂತಿಕೆಯನ್ನು ಬಳಕೆ ಮಾಡಬೇಕು ಎಂದು ವಿದ್ಯಾಥರ್ಿಗಳಿಗೆ ಸಲಹೆ ನೀಡಿದರು.
ಕಾಲೇಜಿನ ಪ್ರಾಚಾರ್ಯ ಡಾ.ಬಿ.ಎಂ.ಪಾಟೀಲ ಅಧ್ಯಕ್ಷೀಯ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಎಂ.ಕಾಮ್ ವಿಭಾಗದ ಮುಖ್ಯಸ್ಥ ವಿಜಯ ಕಾಬರಾ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಎಸ್.ಎಂ.ಬನ್ನೂರ, ಉಪನ್ಯಾಸಕಿ ಡಾ.ಸುನಂದಾ ಸೋರಗಾಂವಿ, ಉಪನ್ಯಾಸಕರಾದ ಲಕ್ಷ್ಮಣ ಹಿರೇಕೊಡಿ, ಚೇತನ ಚೋಪಡೆ, ರಫೀಕ್ ಥರಥರೆ, ರಶ್ಮಿ ಕಾಬರಾ ಹಲವರು ಇದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 