ಗುರ್ಲಾಪೂರದಲ್ಲಿ ವಿಶ್ವ ಬೈಸಿಕಲ್ ದಿನಾಚರಣೆ
World Bicycle Day celebrated in Gurlapur
ಲೋಕದರ್ಶನ ವರದಿ
ಗುರ್ಲಾಪೂರ 08 : ವಿಶ್ವ ಬೈಸಿಕಲ್ ದಿನಾಚರಣೆಯನ್ನು ಪಿ ಎಂ ಕರ್ನಾಟಕ ಪಬ್ಲಿಕ್ ಸ್ಕೂಲ ಶಾಸಕರ ಪ್ರಾಥಮಿಕ ಶಾಲೆ ಗುರ್ಲಾಪೂರದಲ್ಲಿ ಆಚರಿಸಲಾಯಿತು. ಮುಖ್ಯ ಶಿಕ್ಷಕರಾದ ಬಸವರಾಜ ಭ ಸಸಾಲಟ್ಟಿಯವರು ಮಕ್ಕಳಿಗೆ ಬೈಸಿಕಲ್ ಸವಾರಿಯು ಕೇವಲ ಒಂದು ಪ್ರಯಾಣವಲ್ಲ ಇದು ಆರೋಗ್ಯದ ರಹಸ್ಯ ಮತ್ತು ಪ್ರಕೃತಿಯ ಮೇಲಿನ ಪ್ರೀತೀಯ ಸಂಕೇತ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಬಿ. ವಾಯ್ ಮೋಮಿನ್ ಸುಖದೇವ್ ದರೂರ ಲಕ್ಷ್ಮಯ್ಯ ಸಾಲಿಮಠ ಕವಿತಾ ಕಟಗಿ ವಿದ್ಯಾ ನೇಮ ಗೌಡರ ಶೋಭಾ ರಾಣಿ ಪಾಲಭಾವಿ ಪೂಜಾ ಮಹಾರಾಜ ಪ್ಪಗೋಳ ಜ್ಯೋತಿ ಕಾಳಿಪ್ಪಗೊಳ ಗಂಗವ್ವ ಕಂಬಾರ ಸವಿತಾ ಮುಧೋಳ ಹಾಜರಿದ್ದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 