ಕುಣಿಮೆಳ್ಳಿಹಳ್ಳಿ ಗ್ರಾಮದಲ್ಲಿನ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ
World Environment Day celebrated at primary school in Kunimellihalli village
ಸವಣೂರ 06 : ತಾಲ್ಲೂಕಿನ ಕುಣಿಮೆಳ್ಳಿಹಳ್ಳಿ ಗ್ರಾಮದಲ್ಲಿನ ಧರ್ಮಾವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳೇ ಸಸಿ ನೆಡುವ ಮೂಲಕ ವಿಶಿಷ್ಟವಾಗಿ ವಿಶ್ವ ಪರಿಸರ ದಿನ ಆಚರಣೆ ಮಾಡಲಾಯಿತು.ವಿದ್ಯಾರ್ಥಿಗಳ ಪಾಕಲರಾದ ಸೋಮನಗೌಡ ನರೇಗಲ್ಲ ಹಾಗೂ ನಟರಾಜ ಬಡಿಗೇರ ಅವರು ಪರಿಸರ ಮನುಷ್ಯನಿಗೆ ಜೀವಾಳವಿದ್ದಂತೆ ಪರಿಸರ ಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುವುದು ಅಗತ್ಯ ಎಂದರು.ಈ ಸಂದರ್ಭದಲ್ಲಿ ಪಾಕಲರಾದ ಜ್ಯೋತಿ ಪಾಣಿಗಟ್ಟಿ,ಮುರಗೇಶ ಕೋಳೂರ,ಭಾಷಾಸಾಬ ಕುಡವಿ, ಲಕ್ಷ್ಮಿ ಹಾನಗಲ್,ಚನ್ನಮ್ಮ ಕುಲಕರ್ಣಿ,ಶಿಕ್ಷಕಿಯರಾದ ಅಕ್ಕಮಹಾದೇವಿ ನಡುವಿನಮನಿ,ವಿದ್ಯಾರ್ಥಿಗಳಾದ ವರ್ಷಾ, ವಿಶಾಲಗೌಡ ಕುಲಕರ್ಣಿ, ಭುವನಗೌಡ ನರೇಗಲ್ಲ ಪಾಲಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 