ನ್ಯಾಯಾಧೀಶರ ವಸತಿಗೃಹದಲ್ಲಿ ವಿಶ್ವ ಪರಿಸರ ದಿನ ಆಚರಣೆ
ಬಳ್ಳಾರಿ, ಜೂ.05: ವಿಶ್ವ ಪರಿಸರ ದಿನಾಚರಣೆ ಹಾಗೂ ಜೈವಿಕವೈವಿಧ್ಯತೆ ದಿನದ ಅಂಗವಾಗಿ ನಗರದ ನ್ಯಾಯಾಧೀಶರ ವಸತಿಗೃಹದ ಆವರಣದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೃಷ್ಣ ಬಿ.ಅಸೋಡೆ ಅವರು ಸಸಿಗಳನ್ನು ಶುಕ್ರವಾರ ನೆಟ್ಟರು.
ನ್ಯಾ.ಕೃಷ್ಣ ಅಸೋಡೆ ಅವರು ಪರಿಸರದ ಪ್ರಾಮುಖ್ಯತೆಯನ್ನು ಈ ಸಂದರ್ಭದಲ್ಲಿ ವಿವರಿಸಿದರು.ಅದೇ ರೀತಿ ಉಪಸ್ಥಿತರಿದ್ದ ಇನ್ನೀತರ ನ್ಯಾಯಾಧೀಶರು ಸಹ ಸಸಿಗಳನ್ನು ನೆಟ್ಟರು. ಪರಿಸರ ಸಂರಕ್ಷಣೆ ಕಾಪಾಡುವ ಕುರಿತು ಪ್ರತಿಜ್ಞೆಯನ್ನು ಈ ಸಂದರ್ಭದಲ್ಲಿ ಮಾಡಲಾಯಿತು.
ಈ ಸಂದರ್ಭದಲ್ಲಿ ನ್ಯಾಯಾಧೀಶರಾದ ಅಜರ್ುನ್ ಮಲ್ಲೂರು, ತೋಟಗಾರಿಕೆ ಇಲಾಖೆ ಉಪನಿದರ್ೇಶಕ ಎಸ್.ಬಿ.ಬೋಗಿ, ಪರಿಸರ ಅಧಿಕಾರಿ ಉಮಾಶಂಕರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಎಂ.ಅಂಕಲಯ್ಯ, ಕಾರ್ಯದಶರ್ಿ ಎಸ್.ಸಿ.ಅರಸೂರು ಸೇರಿದಂತೆ ನ್ಯಾಯಾಧೀಶರು, ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 