ನ್ಯಾಯಾಧೀಶರ ವಸತಿಗೃಹದಲ್ಲಿ ವಿಶ್ವ ಪರಿಸರ ದಿನ ಆಚರಣೆ
ಬಳ್ಳಾರಿ, ಜೂ.05: ವಿಶ್ವ ಪರಿಸರ ದಿನಾಚರಣೆ ಹಾಗೂ ಜೈವಿಕವೈವಿಧ್ಯತೆ ದಿನದ ಅಂಗವಾಗಿ ನಗರದ ನ್ಯಾಯಾಧೀಶರ ವಸತಿಗೃಹದ ಆವರಣದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೃಷ್ಣ ಬಿ.ಅಸೋಡೆ ಅವರು ಸಸಿಗಳನ್ನು ಶುಕ್ರವಾರ ನೆಟ್ಟರು.
ನ್ಯಾ.ಕೃಷ್ಣ ಅಸೋಡೆ ಅವರು ಪರಿಸರದ ಪ್ರಾಮುಖ್ಯತೆಯನ್ನು ಈ ಸಂದರ್ಭದಲ್ಲಿ ವಿವರಿಸಿದರು.ಅದೇ ರೀತಿ ಉಪಸ್ಥಿತರಿದ್ದ ಇನ್ನೀತರ ನ್ಯಾಯಾಧೀಶರು ಸಹ ಸಸಿಗಳನ್ನು ನೆಟ್ಟರು. ಪರಿಸರ ಸಂರಕ್ಷಣೆ ಕಾಪಾಡುವ ಕುರಿತು ಪ್ರತಿಜ್ಞೆಯನ್ನು ಈ ಸಂದರ್ಭದಲ್ಲಿ ಮಾಡಲಾಯಿತು.
ಈ ಸಂದರ್ಭದಲ್ಲಿ ನ್ಯಾಯಾಧೀಶರಾದ ಅಜರ್ುನ್ ಮಲ್ಲೂರು, ತೋಟಗಾರಿಕೆ ಇಲಾಖೆ ಉಪನಿದರ್ೇಶಕ ಎಸ್.ಬಿ.ಬೋಗಿ, ಪರಿಸರ ಅಧಿಕಾರಿ ಉಮಾಶಂಕರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಎಂ.ಅಂಕಲಯ್ಯ, ಕಾರ್ಯದಶರ್ಿ ಎಸ್.ಸಿ.ಅರಸೂರು ಸೇರಿದಂತೆ ನ್ಯಾಯಾಧೀಶರು, ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿ ಇದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 