ನ್ಯಾಯಾಧೀಶರ ವಸತಿಗೃಹದಲ್ಲಿ ವಿಶ್ವ ಪರಿಸರ ದಿನ ಆಚರಣೆ
ಬಳ್ಳಾರಿ, ಜೂ.05: ವಿಶ್ವ ಪರಿಸರ ದಿನಾಚರಣೆ ಹಾಗೂ ಜೈವಿಕವೈವಿಧ್ಯತೆ ದಿನದ ಅಂಗವಾಗಿ ನಗರದ ನ್ಯಾಯಾಧೀಶರ ವಸತಿಗೃಹದ ಆವರಣದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೃಷ್ಣ ಬಿ.ಅಸೋಡೆ ಅವರು ಸಸಿಗಳನ್ನು ಶುಕ್ರವಾರ ನೆಟ್ಟರು.
ನ್ಯಾ.ಕೃಷ್ಣ ಅಸೋಡೆ ಅವರು ಪರಿಸರದ ಪ್ರಾಮುಖ್ಯತೆಯನ್ನು ಈ ಸಂದರ್ಭದಲ್ಲಿ ವಿವರಿಸಿದರು.ಅದೇ ರೀತಿ ಉಪಸ್ಥಿತರಿದ್ದ ಇನ್ನೀತರ ನ್ಯಾಯಾಧೀಶರು ಸಹ ಸಸಿಗಳನ್ನು ನೆಟ್ಟರು. ಪರಿಸರ ಸಂರಕ್ಷಣೆ ಕಾಪಾಡುವ ಕುರಿತು ಪ್ರತಿಜ್ಞೆಯನ್ನು ಈ ಸಂದರ್ಭದಲ್ಲಿ ಮಾಡಲಾಯಿತು.
ಈ ಸಂದರ್ಭದಲ್ಲಿ ನ್ಯಾಯಾಧೀಶರಾದ ಅಜರ್ುನ್ ಮಲ್ಲೂರು, ತೋಟಗಾರಿಕೆ ಇಲಾಖೆ ಉಪನಿದರ್ೇಶಕ ಎಸ್.ಬಿ.ಬೋಗಿ, ಪರಿಸರ ಅಧಿಕಾರಿ ಉಮಾಶಂಕರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಎಂ.ಅಂಕಲಯ್ಯ, ಕಾರ್ಯದಶರ್ಿ ಎಸ್.ಸಿ.ಅರಸೂರು ಸೇರಿದಂತೆ ನ್ಯಾಯಾಧೀಶರು, ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿ ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 