ಯರಗಟ್ಟಿ ಬಸವೇಶ್ವರ ಪ್ರೌಢ ಶಾಲಾಯಲ್ಲಿ ವಿಶ್ವ ಪರಿಸರ ದಿನ ಕಾರ್ಯಕ್ರಮ
World Environment Day program at Yaragati Basaveshwara High School
ಲೋಕದರ್ಶನ ವರದಿ
ಯರಗಟ್ಟಿ 06 : ಪಟ್ಟಣ್ಣ ಬಸವೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಎನ್ಸಿಯಿಂದ ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನ ಕಾರ್ಯಕ್ರಮ ಆಚರಿಸಲಾಯಿತು. ಸಕಲ ಜೀವಿಗಳ ಜೀವನಾಡಿಯಾಗಿರುವ ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಪ್ರಮುಖ ಕರ್ತವ್ಯವಾಗಿದೆ ಎಂದು ಮರಡಿ ಬಸವೇಶ್ವರ ವಿದ್ಯಾ ಪ್ರಸಾರ ಮಂಡಳಿ ಉಪಾಧ್ಯಕ್ಷ ಮಂಜುನಾಥ ತಡಸಲೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ವೇಳೆ ಸಂಸ್ಥೆಯ ಕಾರ್ಯದರ್ಶಿ ಎಸ್. ವ್ಹಿ. ಸಿದ್ನಾಳ, ಶಿಕ್ಷಕರಾದ ಎನ್. ಎಸ್. ಕಾಂಬಳೆ, ಎಸ್. ಜಿ. ಸತ್ತಿಗೇರಿ, ವ್ಹಿ. ಆರ್. ಅಂತಾಪೂರ, ಎಲ್. ಎಸ್. ಹೊನ್ನಪ್ಪಗೋಳ, ಜಿ. ಐ. ಡಮ್ಮಣಗಿ, ಡಿ. ಎಂ. ಪಾಟೀಲ, ಎಮ್. ಎಸ್. ಗುಗ್ಗರನಟ್ಟಿ, ಆರ್. ಬಿ. ಗಾಣಿಗೇರ, ಎನ್ಸಿಸಿ ಟ್ರೂಪ್ ಕಮಾಂಡರ್ ಡಾ. ಕುಮಾರ ದಾಸರ ಸೇರಿದಂತೆ ಎನ್ಸಿಸಿ ವಿದ್ಯಾರ್ಥಿಗಳು ಇದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 