ವಿಶ್ವ ಹಾಲಿನ ದಿನ ಆಚರಣೆ
ಬಳ್ಳಾರಿ,ಜೂ 01: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಕೆ.ಎಂ.ಎಫ್ ಇವರ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಸೋಮವಾರ ವಿಶ್ವ ಹಾಲಿನ ದಿನ ಆಚರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ಆಶಾ ಕಾರ್ಯಕರ್ತರು, ಆರೋಗ್ಯ ಸಿಬ್ಬಂದಿಗಳು, ವಿಮ್ಸ್ನಲ್ಲಿ ಇರುವ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಹಾಗೂ ತಾಲೂಕಿನ ಸುಮಾರು 7 ಆರೋಗ್ಯ ಕೇಂದ್ರದಲ್ಲಿ ಇರುವ ಸಿಬ್ಬಂದಿಗಳಿಗೆ ಉಚಿತವಾಗಿ ಗುಣಮಟ್ಟದ ಹಾಲನ್ನು ವಿತರಿಸಲಾಯಿತು.
ಡಿಎಚ್ಒ ಡಾ.ಜನಾರ್ಧನ್ ಅವರು ಹಾಲನ್ನು ವಿತರಿಸಿ ಹಾಲಿನ ಮಹತ್ವದ ಬಗ್ಗೆ ವಿವರಿಸಿದರು.
ರೆಡ್ಕ್ರಾಸ್ ಕಾರ್ಯದಶರ್ಿ ಎಂ.ಎ.ಶಕೀಬ್, ಕೆಎಂಎಫ್ ವ್ಯವಸ್ಥಾಪಕ ನಿದರ್ೇಶಕ ಡಾ.ಮಲ್ಲಿಕಾಜರ್ುನ ಬುಕ್ಕಾ, ರೆಡ್ ಕ್ರಾಸ್ ಸಂಸ್ಥೆಯ ವಿಜಯ ಕುಮಾರ, ವೆಂಕಟೇಶಗೌಡ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಅಬ್ದುಲಾ, ರೆಡ್ಕ್ರಾಸ್ ಸ್ವಯಂಸೇವಕರಾದ ಶ್ವೇತಾ, ಸಮೀಮ್, ಮಹಾಂತೇಶ, ಮಂಜುನಾಥ, ಕೆ.ನರಸಿಂಹ ರೆಡ್ಡಿ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಸದಸ್ಯರು ಭಾಗವಹಿಸಿದ್ದರು.
ವಲ್ಡರ್್ ವಿಷನ್ ವತಿಯಿಂದ 2300 ಮಾಸ್ಕ್ ದೇಣಿಗೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 