ಲಯನ್ಸ್ ಕ್ಲಬ್ನಿಂದ ವಿಶ್ವ ಸಂಸ್ಥೆ ದಿನಾಚರಣೆ
ಹೊನ್ನಾವರ 29: ಇಲ್ಲಿಯ
ಕಾಸರಕೋಡು ಜನತಾವಿದ್ಯಾಲಯ ದಲ್ಲಿ ಲಯನ್ಸ್ ಕ್ಲಬ್ ನಿಂದ ವಿಶ್ವಸಂಸ್ಥೆ ದಿನಾಚರಣೆ (ಯು ಎನ್ ಓ ಡೇ) ಪ್ರಯುಕ್ತ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಯಿತು.
ಉಪನ್ಯಾಸಕ ಜಿ.ಎಸ್.ಹೆಗಡೆ ಇವರು ಮಾತನಾಡಿ 2ನೇಯ
ಮಹಾಯುದ್ಧದಲ್ಲಿ ಅನೇಕ ರಾಷ್ಟ್ರಗಳು ಅನುಭವಿಸಿದ ಜೀವ , ಆಸ್ತಿ ಪಾಸ್ತಿಗಳು ಗಳ ಹಾನಿ ಮನಗಂಡ ವಿಶ್ವ
ಪ್ರಮುಖ ರಾಷ್ಟ್ರಗಳು ವಿಶ್ವಶಾಂತಿಗಾಗಿ ಸ್ಥಾಪಿಸಿದ ವಿಶ್ವಸಂಸ್ಥೆಯ ದ್ಯೇಯ ಉದ್ದೇಶ , ಕಾರ್ಯಕ್ರಮಗಳ
ಕುರಿತು ವಿದ್ಯಾಥರ್ಿಗಳಿಗೆ ವಿವರಿಸಿದರು.
ಅಧ್ಯಕ್ಷತೆ ವಹಿಸಿದ ಲಯನ್ಸ ಕ್ಲಬ್ ಅಧ್ಯಕ್ಷ
ರಾಜೇಶ ಸಾಲೇಹಿತ್ತಲ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯಾಧ್ಯಾಪಕಿ ಫಿಲೋಮಿನ್ ರೊಡ್ರಿಗ್ಸ್ ಸ್ವಾಗತಿಸಿದರು. ಶಿಕ್ಷಕ ಅಶೋಕ
ಜೋಸೆಫ್ ವಂದಿಸಿದರು.
ಶಿಕ್ಷಕ ವಿನಾಯಕ ಶೆಟ್ಟಿ ನಿರೂಪಿಸಿದರು. ಲಯನ್ಸ್ ಕಾರ್ಯದಶರ್ಿ ಪ್ರೊ. ಸುರೇಶ ಎಸ್. ಡಿಸ್ಟಿಕ್ ಚೆರೆಮನ್ ಎಸ್.ಜಿ.ಭಟ್ಟ ಮತ್ತು ಮಂಜು ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 