ಇಂದಿನಿಂದ ಭುವನೇಶ್ವರದಲ್ಲಿ ವಿಶ್ವ ಹಾಕಿ ಕಪ್
ಭಾರತ ಹಾಕಿ ತಂಡ ಈ ಬಾರಿಯ ವಿಶ್ವಕಪ್ನ ಆತಿತ್ಯ ವಹಿಸುತ್ತಿದೆ. ಭುವನೇಶ್ವರದಲ್ಲಿ ಹಾಕಿ ಆರಂಭವಾಗಿದ್ದು ಇಡೀ ವಿಶ್ವ ಹಾಕಿ ಎದುರು ನೋಡುತ್ತಿದೆ.
ಈ ಬಾರಿಯಾದರು ಭಾರತ ಹಾಕಿ ತಂಡ ವಿಶ್ವಕಪ್ ಗೆಲ್ಲುತ್ತಾ ಅನ್ನೋದನ್ನ ಕಾದು ನೋಡಬೇಕಿದೆ. ಕಳೆದ 43 ವರ್ಷಗಳಿಂದ ಭಾರತಹಾಕಿ ತಂಡ ವಿಶ್ವಕಪ್ ಗೆದ್ದಿಲ್ಲ. ಈ ಬಾರಿ ತವರಿನಲ್ಲಿ ನಡೆಯುತ್ತಿರುವುದರಿಂದ ತವರಿನ ಬೆಂಬಲದೊಂದಿಗೆ ಮನ್ಪ್ರೀತ್ ಸಿಂಗ್ ನಾಯಕತ್ವದಲ್ಲಿ ಗೆಲ್ಲುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 