ಇಂದಿನಿಂದ ಭುವನೇಶ್ವರದಲ್ಲಿ ವಿಶ್ವ ಹಾಕಿ ಕಪ್
ಭಾರತ ಹಾಕಿ ತಂಡ ಈ ಬಾರಿಯ ವಿಶ್ವಕಪ್ನ ಆತಿತ್ಯ ವಹಿಸುತ್ತಿದೆ. ಭುವನೇಶ್ವರದಲ್ಲಿ ಹಾಕಿ ಆರಂಭವಾಗಿದ್ದು ಇಡೀ ವಿಶ್ವ ಹಾಕಿ ಎದುರು ನೋಡುತ್ತಿದೆ.
ಈ ಬಾರಿಯಾದರು ಭಾರತ ಹಾಕಿ ತಂಡ ವಿಶ್ವಕಪ್ ಗೆಲ್ಲುತ್ತಾ ಅನ್ನೋದನ್ನ ಕಾದು ನೋಡಬೇಕಿದೆ. ಕಳೆದ 43 ವರ್ಷಗಳಿಂದ ಭಾರತಹಾಕಿ ತಂಡ ವಿಶ್ವಕಪ್ ಗೆದ್ದಿಲ್ಲ. ಈ ಬಾರಿ ತವರಿನಲ್ಲಿ ನಡೆಯುತ್ತಿರುವುದರಿಂದ ತವರಿನ ಬೆಂಬಲದೊಂದಿಗೆ ಮನ್ಪ್ರೀತ್ ಸಿಂಗ್ ನಾಯಕತ್ವದಲ್ಲಿ ಗೆಲ್ಲುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 