ಗುರು ರಾಘವೇಂದ್ರರ ಆರಾಧನೆ ಸಂಪನ್ನ: ಅದ್ದೂರಿ ರಥೋತ್ಸವ
Worship of Guru Raghavendra: A grand chariot festival
ಮಹಾಲಿಂಗಪುರ 13: ಸ್ಥಳೀಯ ವಾಸವಿನಗರ ಮತ್ತು ಎಪಿಎಂಸಿ ರಸ್ತೆಯಲ್ಲಿರುವ ಶಾಖಾ ಮಠದ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ ಸಂಭ್ರಮ,ಸಡಗರದಿಂದ ಜರುಗಿದವು.
ಪೂರ್ವಾರಾಧನೆ,ಮಧ್ಯಾರಾಧನೆ ಹಾಗೂ ಉತ್ತರಾಧನೆಯು ರವಿವಾರ,ಸೋಮವಾರ, ಮಂಗಳವಾರ ನಡೆದವು.ಸೋಮವಾರ ಎಪಿಎಂಸಿಯ ರಾಘವೇಂದ್ರರ ರಥೋತ್ಸವ,ಮಂಗಳವಾರ ವಾಸವಿನಗರದ ರಾಘವೇಂದ್ರರ ರಥೋತ್ಸವ ವೈಭವದಿಂದ ನಡೆಯಿತು.
ಪಂಚಾಮೃತ ಅಭಿಷೇಕ, ಕನಕಾಭಿಷೇಕ, ನೈವೇದ್ಯ, ಅಲಂಕಾರ, ಹಸ್ತೋದಕ ಮಹಾಮಂಗಳಾರತಿ, ತೀರ್ಥ ಪ್ರಸಾದ, ಸೇವಾಕಾರ್ಯ ಮತ್ತು ಭಜನೆ ಈ ಉತ್ಸವದಲ್ಲಿ ಏರಿ್ಡಸಲಾಗಿತ್ತು. ಬೆಳ್ಳಿರಥ ನಿರ್ಮಾಣ ಮತ್ತು ದೇವಸ್ಥಾನ ಕಾರ್ಯ ಪ್ರಗತಿಗೆ ಅನೇಕ ದಾನಿಗಳು ಧನ ಸಹಾಯ ಮಾಡಿದರು. ಭಕ್ತಾದಿಗಳು ಮೂರು ದಿನಗಳ ಕಾಲ ಗುರು ರಾಘವೇಂದ್ರರ ಆಶೀರ್ವಾದ ಮತ್ತು ಮಹಾಪ್ರಸಾದ ಪಡೆದು ಸಂಪನ್ನರಾದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 