ಗುರುಗಳಿಂದ ಎರಡು ಕಾಲುವೆಗಳಿಗೆ ಪೂಜೆ
Worship of two canals by the Guru
ಹೊಸಪೇಟೆ-ವಿಯನಗರ 10: ಈ ದಿನ ತುಂಗಭದ್ರ ಬೋರ್ಡ್ನ ಮುಖ್ಯ ಕಾರ್ಯದರ್ಶಿಗಳಾದ ಓ.ಆರ್.ಕೆ.ರೆಡ್ಡಿಯವರು ಮತ್ತು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ನಾರಾಯಣನಾಯಕ ಮತ್ತು ಇತರೆ ಇಂಜಿನಿಯರ್ಗಳು ಹಾಗೂ ತುಂಗಭದ್ರ ರೈತ ಸಂಘದ ಪದಾಧಿಕಾರಿಗಳೊಂದಿಗೆ ಬೆಳಿಗ್ಗೆ : 09:15 ನಿ., ತುಂಗಭದ್ರ ಜಲಾಶಯದ ಬಲದಂಡೆಯ ಕೆಳಮಟ್ಟದ ಕಾಲುವೆ (ಎಲ್.ಎಲ್.ಸಿ).ಗೆ ಮತ್ತು ಬೆಳಿಗ್ಗೆ : 10:15 ನಿ., ಬಲದಂಡೆಯ ಮೇಲ್ಮಟ್ಟದ ಕಾಲುವೆಗೆ (ಹೆಚ್.ಎಲ್.ಸಿ). ಗುರುಗಳಿಂದ ಪೂಜೆಯನ್ನು ನೆರೆವೇರಿಸಿ ನೀರು ಬಿಡಲು ಪ್ರಾರಂಭಿಸಿರುತ್ತಾರೆ. ಕಾರಣ ಎರಡು ಕಾಲುವೆಗಳ ರೈತರು ಕೃಷಿ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂದು ತುಂಗಭದ್ರ ರೈತ ಸಂಘದಿಂದ ವಿನಂತಿಸುತ್ತೇವೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 