ಭಯಮುಕ್ತವಾಗಿ ಪರೀಕ್ಷೆ ಬರೆಯಿರಿ: ಅರ್ಜುನ ರಾಠೋಡ
Write the exam fearlessly: Arjuna Rathoda
ತಾಳಿಕೋಟಿ 07: ಸರ್ಕಾರ ಮಾದರಿ ಉತ್ತರ ಸಹಿತ ಪ್ರೆಶ್ನೆ ಪತ್ರಿಕೆಗಳು ಮತ್ತು ಪೂರ್ವ ಸಿದ್ದತಾ ಸರಣಿ ಪರೀಕ್ಷೆಗಳಿಂದಾಗಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದೆ ,ಪಠ್ಯದ ಜೊತೆಗೆ ಎಲ್.ಬಿ.ಎ ಸಮಗ್ರವಾಗಿ ಅರ್ಥೈಸಿಕೊಳ್ಳಿ ಎಂದು ಮುಕಿಹಾಳ ಸರ್ಕಾರಿ ಪ್ರೌಢಶಾಲಾ ಹಿಂದಿ ಶಿಕ್ಷಕ ಅರ್ಜುನ ರಾಠೋಡ ಮಕ್ಕಳಿಗೆ ಕಿವಿಮಾತು ಹೇಳಿದರು. ಅವರು ಪಟ್ಟಣದ ಎಸ್.ಕೆ.ಬಾಲಕಿಯರ ಪ್ರೌಢಶಾಲೆಯಲ್ಲಿ ಶುಕ್ರವಾರ ಸಂಜೆ ಅತಿಥಿಯಾಗಿ ಬಂದು ಎಸ್.ಎಸ್.ಎಲ್.ಸಿ. ಹಿಂದಿ ವಿಷಯದಲ್ಲಿ ಸಮರ್ಥವಾಗಿ ಉತ್ತರ ಬರೆಯುವ ಕುರಿತು ಮಕ್ಕಳಿಗೆ ಬೋಧನೆ ಮಾಡುತ್ತ ಹೀಗೆ ಹೇಳಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಡಾ.ಅನಿಲಕುಮಾರ ಇರಾಜ,ಶಿಕ್ಷಕಿ ಪಿ.ಬಿ.ದೇಶಮುಖ, ಎಮ್.ಎಮ್.ಕಾಂಬಳೆ,ಪಿ.ಪಿ.ಬಸರಕೋಡ,ಎನ್.ವಾಯ್.ಕೇಸರಿ, ಪಿ.ಎಮ್.ಬೆಳಗಲ್ಲ, ಆಯ್.ಎಮ್.ಕುಂಬಾರ ಸಹನಾ ಕಶೆಟ್ಟಿ,ಎಮ್.ವಾಯ್.ಚಲವಾದಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 