ಲೇಖಕಿ ಸುಜಾತಾ ಚಲವಾದಿಗೆ ತ್ರಿವೇಣಿ ದತ್ತಿನಿಧಿ ಪ್ರಶಸ್ತಿ
Writer Sujatha Chalavadi receives Triveni Dattinidhi Award
ತಾಳಿಕೋಟಿ 03: ಕರ್ನಾಟಕ ಲೇಖಕಿಯರ ಸಂಘದ 2024ನೇ ಸಾಲಿನ ದತ್ತಿ ಪ್ರಶಸ್ತಿಗೆ ಎಸ್.ಕೆ.ಕಲಾ,ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಸುಜಾತಾ ಚಲವಾದಿ ಅವರು ಬರೆದ ’ಲಚಮವ್ವ ಮತ್ತು ಇತರ ಕತೆಗಳು’ ಕಥಾ ಸಂಕಲನಕ್ಕೆ ತ್ರಿವೇಣಿದತ್ತಿ ನಿಧಿಯ ಪ್ರಶಸ್ತಿಯ ಪ್ರಥಮಸ್ಥಾನ ಲಭಿಸಿದೆ.
ಲೇಖಕಿಯ ಸಾಧನೆಗೆ ವೀರಶೈವ ವಿದ್ಯಾವರ್ಧಕ ಸಂಘದ ಚೇರಮನ್ನ ವಿ.ಸಿ.ಹಿರೇಮಠ, ಮಹಾವಿದ್ಯಾಲಯದ ಪ್ರಾಚಾರ್ಯ ಡಿ.ಬಿ.ಮೂಗಡ್ಲಿಮಠ, ಹಾಗೂ ಬೋಧಕ,ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 