ಯಲ್ಲಪ್ಪ ಕಡಿಯವರ ನಿಧನ
Yallappa Kadi passes away
ಗದಗ 20: ತಾಲೂಕ ಹುಯಿಲಗೋಳ ಗ್ರಾಮದ ಚಲವಾದಿ ಸಮುದಾಯದ ಹಿರಿಯರಾದ ಯಲ್ಲಪ್ಪ ಹನಮಪ್ಪ ಕಡಿಯವರ(85) ದಿ. 19ರಂದು ನಿಧನರಾದರು.
ದುಃಖತಪ್ತರು ಪತ್ನಿ, ತಮ್ಮಂದಿರು, ಮಕ್ಕಳು ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸಂತಾಪ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ಜಿಲ್ಲಾ ಕಾರ್ಯಾಧ್ಯಕ್ಷ ಸಿದ್ದಪ್ಪ ಎನ್ ಲಿಂಗದಾಳ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಸಂಘದ ಮಂಜುನಾಥ ಚಲವಾದಿ ಸಂತೋಷ ಕಲ್ಯಾಣಿ ದೇವಪ್ಪ ಲಿಂಗದಾಳ ರವಿ ಕರಬಸಣ್ಣವರ ಲೋಹಿತ್ ಬಿಳೆಯಲಿ ಬಸವರಾಜ ಈರಣ್ಣವರ ಕೊಟ್ರೇಶ ಕಡಿಯವರ ಗ್ರಾ.ಪಂ ಸದಸ್ಯ ಶರಣಪ್ಪ ಕಡಿಯವರ ಮುಂತಾದವರು ಸಂತಾಪವನ್ನು ಸೂಚಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 