ಯಮಕನಮರಡಿ ಮರಡಿ ವೀರಭದ್ರೇಶ್ವರ ದೇವರ ಜಾತ್ರೆ
Yamakanamaradi Maradi Veerabhadreshwara God Fair
ಲೋಕದರ್ಶನ ವರದಿ
ಉಳ್ಳಾಗಡ್ಡಿ-ಖಾನಾಪೂರ 02: ಸಮೀಪದ ಯಮಕನಮರಡಿಯ ಮರಡಿ ವೀರಭದ್ರೇಶ್ವರ ಅಂಗವಾಗಿ ದೇವರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಹಾಗೂ ವಿಶೇಷ ಪೂಜೆ ನೆರವೇರಿಸಲಾಯ್ತು. ಜಾತ್ರೆ ಗ್ರಾಮೀಣ ವಲಯದಲ್ಲಿನ ವಿಧಿ-ವಿಧಾನಗಳೊಂದಿಗೆ ಅದ್ದೂರಿಯಿಂದ ನಡೆಯಿತು. ಜಾತ್ರೆಯಲ್ಲಿ ಪಲ್ಲಕ್ಕಿ ಉತ್ಸವ, ವಡವು ್ಲವಡಪ್ವು ಹೇಳುವ ಕಾರ್ಯಕ್ರಮ, ಹಾಗೂ ಓಡುವ ಸ್ಪರ್ಧೆಗಳು ನಡೆದವು, ರಾತ್ರಿ ಬಾವನ್ನವರ ದಂಪತಿಗಳು ಕಿಚ್ಚ ಹಾಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರಾನಪ್ಪಾ ತಬರಿ, ನೇಮಿನಾಥ ಸಮಯ, ಬಾಬು ವಾಢ, ಶಿವಾ ನಗಾರಿ, ಅನಂತ ದುಪದಳಿ, ಗುಂಡು ಪಾಟೀಲ, ಸೇರಿದಂತೆ ಸುತ್ತಲಿನ ಗ್ರಾಮಗಳ ಭಕ್ತಾಧಿಗಳು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 