ಯಮಕನಮರಡಿ ಅಧ್ಯಕ್ಷರಿಂದ ಪ್ರಗತಿ ಪರೀಶೀಲನಾ ಮಳಿಗೆ ಉದ್ಘಾಟನೆ
Yamakanamaradi President inaugurates Pragati Checkpoint
ಯಮಕನಮರಡಿ 12 : ಸಮೀಪದ ಹತ್ತರಗಿ ಬಸ್ ನಿಲ್ದಾಣದಲ್ಲಿ ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಪ್ರಸಾರ ಇಲಾಖೆ ಮತ್ತು ಕೆ ಎಸ್ ಆರ್ ಟಿ ಸಿ ಇವರ ಸಹಯೋಗದಲ್ಲಿ ಆಯೋಜಿಸಲಾದ ಪರಿಶಿಷ್ಟ ಜಾತಿ ್ಘ ಪರಿಶಿಷ್ಟ ಪಂಗಡಗಳಿಗಾಗಿ ರಾಜ್ಯ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಕುರಿತು ಮಾಹಿತಿ ಪ್ರದರ್ಶನ ಮಳಿಗೆಗಳಿಗೆ ದಿನಾಂಕ 12 ರಂದು ಯಮಕನಮರಡಿ ಗ್ರಾ ಪಂಚಾಯತಿ ಅಧ್ಯಕ್ಷರಾದ ಆಸ್ಮಾ ಪಣಿಬಂದ ರವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನಿಡಿದರು ಈ ಸಂದರ್ಬದಲ್ಲಿ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳಳು ವಾರ್ತಾ ಪ್ರಸಾರ ಇಲಾಖೆ ಉಪನಿರ್ದೇಶಕರು ್ಘ ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಾದ ಎಚ್ ಎಸ್ ಕರೆಹೊನ್ನ ಹಾಗೂ ಸಿಬ್ಬಂದಿವರ್ಗದವರು ಯೋಜನೆಗೆ ಚಾಲನೆ ನಿಡಿದರು ಆದರೇ ಕೆಲವರು ಬಸ್ ನಿಲ್ದಾಣದಲ್ಲಿ ಮೂಲ ಸೌಕರ್ಯಗಳಾದ ಶೌಚಾಲಯ ಕುಡಿಯುವ ನೀರಿನ ವ್ಯವಸ್ಥೆ ಇತ್ಯಾದಿಗಳ ಬಗ್ಗೆ ಅಧಿಕಾರಿಗಳ ಗಮನಕ್ಕೆ ಪತ್ರಕರ್ತರು ಸವಿಸ್ಥಾರವಾಗಿ ಮಾಹಿತಿ ನಿಡಿದರು. ಈ ಸಂದರ್ಬದಲ್ಲಿ ಹತ್ತರಗಿ ಗ್ರಾಮ ಪಂಚಾಯತಿ ಅಧ್ಯಕ್ಷರು ಸದಸ್ಯರು ಸಿಬ್ಬಂದಿವರ್ಗ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 