ಯರಗಟ್ಟಿ ಪೊಲೀಸ್ ಹೊರ ಠಾಣೆ ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯಾಗಿ ಮೇಲ್ದರ್ಜೆಗೆ : ಮುಖಂಡರಿಗೆ ಸನ್ಮಾನ
Yaragati Police Outpost upgraded to a full-fledged police station: Leaders felicitated
ಯರಗಟ್ಟಿ 19:ಪಟ್ಟಣದ ಪೊಲೀಸ್ ಹೊರ ಠಾಣೆಯನ್ನು ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯಾಗಿ ಮೇಲ್ದರ್ಜೆಗೇರಿಸಿದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಶಾಸಕ ವಿಶ್ವಾಸ ವೈದ್ಯ ಅವರನ್ನು ಯರಗಟ್ಟಿ ಭಾಗದ ಮುಖಂಡರು ಸನ್ಮಾನಿಸಿದರು.
ಎಪಿಎಂಸಿ ಅಧ್ಯಕ್ಷ ನೀಲಕಂಠ, ಸಿದ್ದಬಸನ್ನವರ, ಪ್ರಕಾಶ ವಾಲಿ, ಕೆಎಂಎಫ್ ನಿರ್ದೇಶಕ ಶಂಕರ ಇಟ್ನಾಳ, ನಿಖಿಲ ಪಾಟೀಲ, ಸುರೇಶ ಬಡಗಿಗೌಡ್ರ ಸೇರಿದಂತೆ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 